ಚಂದ್ರಗ್ರಹಣ: ಪೂಜೆ, ಸೇವೆ, ಅನ್ನಸಂತರ್ಪಣೆ ವ್ಯತ್ಯಯ


Team Udayavani, Jul 27, 2018, 10:58 AM IST

supermoon10129.jpg

ಬೆಳ್ತಂಗಡಿ: ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾನೆ ವರೆಗೆ ಸಂಭವಿಸುವ ಈ ಶತಮಾನದ ಅತಿದೀರ್ಘ‌ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಕರಾವಳಿಯ ವಿವಿಧ ದೇವಸ್ಥಾನಗಳಲ್ಲಿ ಪೂಜೆ, ಸೇವೆ, ಅನ್ನಸಂತರ್ಪಣೆ ವ್ಯತ್ಯಯಗೊಳ್ಳಲಿದೆ.

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ದೇವರ ದರ್ಶನ, ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅನ್ನ ಪೂರ್ಣ ಛತ್ರದಲ್ಲಿ ಸಂಜೆ 6.30ರಿಂದ 8ರ ವರೆಗೆ ಅನ್ನದಾನ ನಡೆಯಲಿದೆ.

ಕಟೀಲು: ಕಟೀಲು ದೇವಸ್ಥಾನದಲ್ಲಿ ಅಪರಾಹ್ನ  2.50ರ ಅನಂತರ ಯಾವುದೇ ಸೇವೆ ಇರುವುದಿಲ್ಲ. ರಾತ್ರಿ ಪೂಜೆ ಮತ್ತು ಅನ್ನಪ್ರಸಾದ ಇರುವುದಿಲ್ಲ. ಆದರೆ ದೇವಸ್ಥಾನ ತೆರೆದಿದ್ದು, ಭಕ್ತರು ಭೇಟಿ ಕೊಡಬಹುದಾಗಿದೆ. ರಾತ್ರಿಯಿಂದ ಬೆಳಗ್ಗಿನ ತನಕ ಭಜನೆ ನಡೆಯಲಿದೆ. ಗ್ರಹಣ ಕಾಲದಲ್ಲಿ ದುರ್ಗೆಗೆ ಅಭಿಷೇಕ ನಡೆಯಲಿದೆ.

ಕುಂದಾಪುರ: ಕೊಲ್ಲೂರು, ಆನೆಗುಡ್ಡೆ, ಮಾರಣಕಟ್ಟೆ ದೇವಸ್ಥಾನಗಳಲ್ಲಿ ಜು. ಬೆಳಗ್ಗೆ, ಮಧ್ಯಾಹ್ನದವರೆಗೆ ಯಥಾ ಪ್ರಕಾರ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿಯ ಪೂಜೆಯಲ್ಲಿ ವ್ಯತ್ಯಾಸ ಮಾಡಲಾಗಿದೆ. 
ಕೊಲ್ಲೂರಿನಲ್ಲಿ ಪೂಜೆ ಎಂದಿನಂತೆ ಇರುತ್ತದೆ. ರಾತ್ರಿಯ ಅನ್ನಸಂತರ್ಪಣೆ ಇರುವುದಿಲ್ಲ. ಗ್ರಹಣ ಬಿಡುವಿನ ಬಳಿಕ ದೇವಿಗೆ ವಿಶೇಷ ಪೂಜೆ ನಡೆಯಲಿದೆ.  ಆನೆಗುಡ್ಡೆ ದೇವಸ್ಥಾನದಲ್ಲಿ ಮಧ್ಯಾಹ್ನ 12.30ರ ಮಹಾಪೂಜೆ 11.30ಕ್ಕೆ, 2.30ರ ವರೆಗಿನ ಅನ್ನ ಪ್ರಸಾದ ಸೇವೆ 1 ಗಂಟೆಯ ವರೆಗೆ ಮಾತ್ರ ನಡೆಯಲಿದೆ. ದರ್ಶನವಿದ್ದರೂ, ಯಾವುದೇ ಸೇವೆ ಇರುವುದಿಲ್ಲ. ರಾತ್ರಿಯ ಪೂಜೆ ಸಂಜೆ 6ಕ್ಕೆ ನೆರವೇರಲಿದೆ.
ಕಮಲಶಿಲೆಯಲ್ಲಿ ಎಂದಿನಂತೆ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ. ಗ್ರಹಣ ಬಿಡುವಿನ ಬಳಿಕ ವಿಶೇಷ ಪೂಜೆ ಇರಲಿದೆ. ಮಾರಣಕಟ್ಟೆಯಲ್ಲಿ ಮಧ್ಯಾಹ್ನವರೆಗೆ ನಿತ್ಯ ಪೂಜಾ ವಿಧಿ ಅನ್ನಸಂತರ್ಪಣೆ ನಡೆಯಲಿದೆ. 1.30ರ ಅನಂತರ ದೇವರ ದರ್ಶನವಿದ್ದು, ಪೂಜೆ, ಸೇವೆ ಇರುವುದಿಲ್ಲ. ಹಟ್ಟಿಯಂಗಡಿಯಲ್ಲಿ ಎಂದಿನಂತೆ ಪೂಜಾ ಕೈಂಕರ್ಯ, ಅನ್ನದಾನ ಸೇವೆ ನೆರವೇರಲಿವೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.