ಮಹಾವೀರ ಕಾಲೇಜು: ವಾರ್ಷಿಕ ಶಿಬಿರ ಸಮಾಪನ
Team Udayavani, Jun 7, 2019, 6:07 AM IST
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಹತ್ತು ದಿನಗಳ ಪರ್ಯಂತ ನಡೆದ 18ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಮಂಗಳೂರು ಇದರ ಎನ್.ಸಿ.ಸಿ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಎನ್ಸಿಸಿ ಅಧಿಕಾರಿ, ಮಡಂತ್ಯಾರು ಸೇಕ್ರಡ್ ಹಾರ್ಟ್ಸ್ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಎನ್ಸಿಸಿ ಚೀಫ್ ಆಫೀಸರ್ ಜಾರ್ಜ್ ಫೆರ್ನಾಂಡಿಸ್ ಅವರನ್ನು ಬೆಟಾಲಿಯನ್ ವತಿಯಿಂದ ಸಮ್ಮಾನಿಸಲಾಯಿತು.
ಈ ಸಂದರ್ಭ 18ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ಮನೋಜ್ ವಿ.ಯು., ಎನ್ಸಿಸಿ ಆಡಳಿತಾಧಿಕಾರಿ ಲೆ| ಕ| ಗ್ರೇಷಿಯನ್ ಸಿಕ್ವೇರ, ಶ್ರೀ ಮಹಾವೀರ ಕಾಲೇಜಿನ ಎನ್ಸಿಸಿ ಅಧಿಕಾರಿ ಮೇಜರ್ ಡಾ| ರಾಧಾಕೃಷ್ಣ ಶೆಟ್ಟಿ, ಧವಲಾ ಕಾಲೇಜಿನ ಎನ್ಸಿಸಿ ಅಧಿಕಾರಿ ಲೆ| ಅಶೋಕ್, ಮೂಲ್ಕಿ ನಾರಾಯಣಗುರು ಪ್ರೌಢಶಾಲೆಯ ಎನ್ಸಿಸಿ ಅಧಿಕಾರಿ ಸಿ.ಓ. ಗಂಗಾಧರ ಪೂಜಾರಿ, ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಎನ್ಸಿಸಿ ಅಧಿಕಾರಿ ಕ್ಯಾ| ಸುಧಾ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ