ಬೆಳ್ತಂಗಡಿಯ ಇಶಾ ಶರ್ಮಾಗೆ ಮೊದಲ ಐಎಂ ನಾರ್ಮ್ ಪ್ರಶಸ್ತಿ ಗರಿ

  ಕರ್ನಾಟಕದಲ್ಲೇ ಮೊದಲ ಮಹಿಳಾ ಇಂಟರ್‌ನ್ಯಾಶನಲ್ ಮಾಸ್ಟರ್

Team Udayavani, Jul 23, 2022, 12:21 PM IST

7belthangady

ಬೆಳ್ತಂಗಡಿ: ಜು. 18 ರಂದು ಮುಕ್ತಾಯಗೊಂಡ ಸ್ಲೋವಾಕಿಯಾ ಓಪನ್ ಚೆಸ್ 2022ರ ಪಂದ್ಯಾವಳಿಯಲ್ಲಿ ಕರ್ನಾಟಕದ  ಪ್ರತಿಭೆ ಇಶಾ ಶರ್ಮಾ ತನ್ನ ಚೊಚ್ಚಲ ಅಂತರರಾಷ್ಟ್ರೀಯ ಮಾಸ್ಟರ್ ಮತ್ತು ಒಮನ್ ಗ್ರ್ಯಾಂಡ್ ಮಾಸ್ಟರ್ ನಾರ್ಮ್ ಮುಡಿಗೇರಿಸಿದ್ದಾರೆ.

ಮೂರನೇ ಸುತ್ತಿನಲ್ಲಿ ಇಶಾ ಪೋಲಿಷ್ ದಂತಕಥೆ ಗ್ರ್ಯಾಂಡ್‌ಮಾಸ್ಟರ್ ಕ್ರಾಸೆಂಕೋವ್ ಮಿಚಾಲ್ (2569) ವಿರುದ್ಧ ಮಿಂಚಿನ ಗೆಲುವು ಸಾಧಿಸಿದರು. ಇದು ಅವರ ಈವರೆಗಿನ ಅತ್ಯುತ್ತಮ ಗೆಲುವಾಗಿದೆ. ಇಶಾ FIDE ತರಬೇತುದಾರ ಕೆ.ವಿಶ್ವೇಶ್ವರನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇಶಾ ಧರ್ಮಸ್ಥಳ ಸಮೀಪದ ಉಜಿರೆಯ ಎಸ್‌ಡಿಎಂ ಕಾಲೇಜಿನ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ) ನಲ್ಲಿ ಅಂತಿಮ ವರ್ಷದ ಅರ್ಥಶಾಸ್ತ್ರ ವ್ಯಾಸಂಗ ಮಾಡುತ್ತಿದ್ದಾರೆ.  ಇವರು ಕರ್ನಾಟಕದ ಮೊದಲ ಮಹಿಳಾ ಇಂಟರ್‌ನ್ಯಾಶನಲ್ ಮಾಸ್ಟರ್ ಆಗಿದ್ದಾರೆ.

ಐ.ಎಂ. ನಾರ್ಮ್‌ ಗೆಲುವಿನ ಹಾದಿಯಲ್ಲಿ ಇಶಾ ಮೊದಲಿಗೆ ಅಧಿಕ ಶ್ರೇಯಾಂಕದ ಸ್ಲೋವಾಕಿಯಾದ ಐಎಂ ನ್ಯೂಗೆಬೌರ್ ಮಾರ್ಟಿನ್ (2528) ಅವರನ್ನು ಸೋಲಿಸಿದರು ಮತ್ತು ಐಸ್‌ಲ್ಯಾಂಡ್‌ನ ಐಎಂ ಸ್ಟೆಫಾನ್ಸನ್ ವಿಗ್ನಿರ್ ವಟ್ನಾರ್ ಅವರೊಂದಿಗೆ ಡ್ರಾ ಮಾಡಿಕೊಂಡರು.

ಇದನ್ನೂ ಓದಿ: ಬ್ಯಾಟಿಂಗ್ ನಲ್ಲಿ ಕೇವಲ 12 ರನ್ ಗಳಿಸಿದರೂ ಗೆಲುವಿನ ಹೀರೋ ಆದ ಸಂಜು ಸ್ಯಾಮ್ಸನ್

ಇಶಾ 2019 ರಲ್ಲಿ ಕರ್ನಾಟಕದ ಮೊದಲ ಮಹಿಳಾ ಇಂಟರ್ನ್ಯಾಷನಲ್ ಮಾಸ್ಟರ್ ತನ್ನ ಹೆಸರಿನಲ್ಲಿ ಬರೆದಿದ್ದರು. ಮಾತ್ರವಲ್ಲದೆ 2015 ರಲ್ಲಿ ಏಷ್ಯನ್ ಶಾಲೆಗಳ ಅಂಡರ್-15 ಕಂಚಿನ ಪದಕ ವಿಜೇತೆ ಮತ್ತು 2017 ರಲ್ಲಿ ಇರಾನ್‌ನಲ್ಲಿ ನಡೆದ ಏಷ್ಯನ್ ಜೂನಿಯರ್ ಬಾಲಕಿಯರ ಚಾಂಪಿಯನ್‌ಶಿಪ್ ನ್ನು ಗೆದ್ದಿದ್ದಾರೆ. ಪ್ರಸ್ತುತ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ವೆಜೆರ್ಕೆಪ್ಜೊ ಕ್ಲೋಸ್ಡ್ ಜಿಎಂ ಪಂದ್ಯಾವಳಿಯನ್ನು ಆಡುತ್ತಿದ್ದಾರೆ.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.