ನಿರ್ವಹಣೆ ಮರೆತ ಕಿಂಡಿ ಅಣೆಕಟ್ಟು: ನೀರು ಹಿಡಿದಿಡಲು ರೈತರ ಸಾಹಸ


Team Udayavani, Jan 23, 2018, 11:49 AM IST

23-20.jpg

ಪುತ್ತೂರು: ತಾಲೂಕಿನಲ್ಲಿ 50ಕ್ಕೂ ಅಧಿಕ ಕಿಂಡಿ ಅಣೆಕಟ್ಟುಗಳಿವೆ. ಇವುಗಳ ಪೈಕಿ ಬಹುತೇಕ ನಿರ್ವಹಣೆ ಕೊರತೆಯಿಂದ ಸೊರಗುತ್ತಿವೆ. ಇದರಲ್ಲಿ ಸಂಟ್ಯಾರು ಬಳಿಯ ಕೈಕಾರ ಎರ್ಮೆಟ್ಟಿ ನೀರ್ಪಾಡಿ ಕಿಂಡಿ ಅಣೆಕಟ್ಟು ಕೂಡ ಒಂದು.

ಸುಮಾರು 39 ವರ್ಷಗಳಷ್ಟು ಹಳೆಯದಾದ ಕಿಂಡಿ ಅಣೆಕಟ್ಟು ಇದು. ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಸೀತಾನದಿ ಎದುರಾಗುತ್ತದೆ. ಹಲವು ವರ್ಷಗಳಿಂದ ಕಿಂಡಿ ಅಣೆಕಟ್ಟು ನಿರ್ವಹಣೆ ಕೊರತೆ ಎದುರಿಸುತ್ತಿದೆ. ದುರಸ್ತಿಪಡಿಸಿ ಎಂದು ಜಿಲ್ಲಾ ಪಂಚಾಯತ್‌ ಸಹಿತ ಅಧಿಕಾರಿಗಳಿಗೆ ಮನವಿ ನೀಡಿದರೆ, ಹೊಸ ಕಿಂಡಿ ಅಣೆಕಟ್ಟಿಗೆ ಮಾತ್ರ ಅನುದಾನ ಸಿಗುತ್ತದೆ ಎನ್ನುತ್ತಾರೆ.

1979ರಲ್ಲಿ 7 ಕಿಂಡಿಯ ಈ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಅಣೆಕಟ್ಟಿನ ಹಲಗೆ ತೆಗೆದಿಡಲು ಶೆಡ್‌ ಕೂಡ ನಿರ್ಮಿಸಲಾಯಿತು. ಆದರೆ ಇವೆರಡೂ ಇದೀಗ ಪಾಳು ಬೀಳುತ್ತಿವೆ ಎಂದು ಸ್ಥಳೀಯರು ಖೇದ ವ್ಯಕ್ತಪಡಿಸುತ್ತಾರೆ. ಸುಮಾರು 39 ವರ್ಷಗಳ ಅವಧಿಯಲ್ಲಿ ಮೊದಲಿನ ಕೆಲ ವರ್ಷ ಮಾತ್ರ ಇದು ಸರಿಯಾಗಿ ನೀರು ಹಿಡಿದಿಡುತ್ತಿತ್ತು. ಹಲಗೆ ಗೆದ್ದಲು ಹಿಡಿದು ಹಾಳಾಗುತ್ತಿದ್ದಂತೆ, ಸ್ಥಳೀಯರೆ ಮಣ್ಣು ರಾಶಿ ಹಾಕಿ ನೀರು ಹಿಡಿದಿಡುವ ಕೆಲಸ ಮಾಡಿದರು. ಸ್ಥಳೀಯರು ಉತ್ಸಾಹ ಕಳೆದುಕೊಳ್ಳುತ್ತಿದ್ದಂತೆ, ಮತ್ತೆ ಅಣೆಕಟ್ಟು ನಿರ್ಗತಿಕವಾಯಿತು.

ಹೀಗೆ ನಿರ್ಮಿಸಿದರು
ಸಮೀಪದ ಮಣ್ಣು ಖಾಲಿಯಾಗಿದೆ. ಆದ್ದರಿಂದ 600 ಗೋಣಿಯಷ್ಟು ಹೊಗೆ ಚೀಲ ಬಳಸಿಕೊಳ್ಳಲಾಗಿದೆ. ಕಿಂಡಿ ಅಣೆಕಟ್ಟಿಗೆ ತೆಂಗಿನ ಸಲಾಕೆಗಳನ್ನು ಅಡ್ಡವಿಟ್ಟು, ಇದಕ್ಕೆ ಮರಳ ಚೀಲಗಳನ್ನು ಜೋಡಿಸಲಾಗುತ್ತದೆ. ಮರಳ ಚೀಲಕ್ಕೆ ಟಾರ್ಪಾಲು ಹಾಸುವುದರಿಂದ ನೀರು ಸೋರಿಕೆ ಆಗುವುದಿಲ್ಲ. ಈ ಬಾರಿ ಫೌಂಡೇಷನ್‌ ಕೆಲಸವನ್ನೂ ಮಾಡಿದ್ದು, ಮರಳ ಚೀಲಗಳನ್ನೇ ಬಳಸಿಕೊಳ್ಳಲಾಗಿದೆ. ಸಂಬಂಧಪಟ್ಟ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ, ದುರಸ್ತಿ ಮಾಡಬೇಕು ಎನ್ನುವುದು ಸ್ಥಳೀಯ ಸಂತೋಷ್‌ ರೈ ಕೈಕಾರ ಅವರ ಮನವಿ.

ತಾತ್ಕಾಲಿಕ ತಡೆಗೋಡೆ
ನಾಲ್ಕು ದಿನ 25 ಜನರು ಸೇರಿ ಕಿಂಡಿ ಅಣೆಕಟ್ಟಿಗೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿದೆ. ಇದಕ್ಕೆ ಫೈಬರ್‌ ಅಳವಡಿಸಿದರೆ ಉತ್ತಮ. 2006ರಿಂದ ಎರ್ಮೆಟ್ಟಿ ಕಿಂಡಿ ಅಣೆಕಟ್ಟು ಪಾಳು ಬಿದ್ದಿತ್ತು.
ಸಂತೋಷ್‌ ರೈ ಕೈಕಾರ, ಸ್ಥಳೀಯ ನಿವಾಸಿ

ಹಸ್ತಾಂತರಿಸಿದರೆ ದುರಸ್ತಿ
ಎರ್ಮೆಟ್ಟಿ ಕಿಂಡಿ ಅಣೆಕಟ್ಟು ನಮ್ಮ ಇಲಾಖೆ ಸೇರಿಲ್ಲ. ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರ ಮಾಡಿದರೆ, ದುರಸ್ತಿ ಬಗ್ಗೆ ಕ್ರಮ ಕೈಗೊಳ್ಳಬಹುದು.
ಆನಂದ್‌, ಸಹಾಯಕ ಎಂಜಿನಿಯರ್‌, ಸಣ್ಣ ಕೈಗಾರಿಕಾ ಇಲಾಖೆ

ಗಣೇಶ್‌ ಎನ್‌. ಕಲ್ಲರ್ಪ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.