ಆಂಧ್ರದಿಂದ ಮಂಗಳೂರಿಗೆ 23 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದಾತನ ಬಂಧನ


Team Udayavani, May 29, 2023, 6:35 PM IST

ganja

ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮತ್ತು ಕೇರಳಕ್ಕೆ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದು, ಸುಮಾರು 23.250 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35 ವ) ಎಂದು ಗುರುತಿಸಲಾಗಿದೆ. ಈತ ವಿಶಾಖಪಟ್ಟಣದಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ.

ಇದನ್ನೂ ಓದಿ:World Test Championship final ಪಂದ್ಯಕ್ಕೆ ಅಂತಿಮ ತಂಡ ಪ್ರಕಟಿಸಿದ ಭಾರತ- ಆಸ್ಟ್ರೇಲಿಯಾ

ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಶಬೀರ್ ನನ್ನು ನಗರದ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ ಹಿಡಿದಿದೆ. ಈತ ಬಳಿಯಿಂದ ಒಟ್ಟು 12,96, 470 ರೂ ಮೌಲ್ಯದ 23.250 ಕೆಜಿ ಗಾಂಜಾ, ಮಹೀಂದ್ರ ಕಾರು ಮತ್ತು ಎರಡು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಶಬೀರ್ ವಿರುದ್ಧ ಕಾಸರಗೋಡು, ಮಂಜೇಶ್ವರ, ಕುಂಬ್ಳೆ ಮತ್ತು ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಸೇರಿ 12 ಪ್ರಕರಣಗಳು ದಾಖಲಾಗಿದೆ.

ಟಾಪ್ ನ್ಯೂಸ್

1-sasad-s

Muslim ಮಹಿಳೆಯರ ಪರವಾಗಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಕರಾವಳಿಯ ವಿಭಿನ್ನ ಸಂಸ್ಕೃತಿ ಮಾದರಿ: ಚಿತ್ರನಟ ಅಭಿಷೇಕ್‌ ಅಂಬರೀಷ್‌

Mangaluru ಕರಾವಳಿಯ ವಿಭಿನ್ನ ಸಂಸ್ಕೃತಿ ಮಾದರಿ: ಚಿತ್ರನಟ ಅಭಿಷೇಕ್‌ ಅಂಬರೀಷ್‌

Ullal ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

Ullal ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-sasad-s

Muslim ಮಹಿಳೆಯರ ಪರವಾಗಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.