![car](https://www.udayavani.com/wp-content/uploads/2024/07/car-7-415x248.jpg)
ಮಂಡೆಕೋಲಿನತ್ತ ಮತ್ತೆ ಮುಖ ಮಾಡಿದ ಕಾಡಾನೆ
Team Udayavani, Apr 15, 2017, 3:17 PM IST
![ELEPHENT-600.jpg](https://www.udayavani.com/wp-content/uploads/2017/04/15/ELEPHENT-600.jpg)
ಸುಳ್ಯ: ಮಂಡೆಕೋಲು ಪರಿಸರದಲ್ಲಿ ಮತ್ತೆ ಕಾಡಾನೆ ಹಿಂಡು ಕಾಣಿಸಿಕೊಂಡಿದ್ದು, ಕೆಲವರ ಕೃಷಿ ತೋಟವನ್ನು ಹಾಳುಗೈದಿವೆ.
ಕಾಡಾನೆಗಳ ಹಿಂಡು ಅಕ್ಕಪ್ಪಾಡಿ-ಕಲ್ಲಡ್ಕ ಪರಿಸರದಲ್ಲಿ ಸುತ್ತಾಡುತ್ತಿದ್ದು, ರಾಮಣ್ಣ ನಾಯ್ಕ ಅವರ 2 ತೆಂಗಿನ ಗಿಡ, ರವಿಚಂದ್ರ ಕಡಂಬಳಿತ್ತಾಯ ಅವರ ಬಾಳೆ ತೋಟವನ್ನು ನಾಶ ಮಾಡಿದೆ. ಆನೆಗಳು ಓಡಾಡುತ್ತಿರುವ ಪರಿಸರದಲ್ಲಿ ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಒಂದೆರಡು ಕಡೆ ಆನೆ ಕಂದಕ ಹಾರಿ ಆನೆಗಳು ಬಂದಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.