6 ವರ್ಷಗಳ ಬಳಿಕ ಮಂಗಳಾ ಕ್ರೀಡಾಂಗಣ ದರ ಏರಿಕೆ


Team Udayavani, Jun 22, 2019, 11:01 AM IST

mangala-stadiam

ಮಂಗಳೂರು: ದಕ್ಷಿಣ ಕನ್ನಡ ಯುವಜನ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಮಂಗಳಾ ಸ್ಟೇಡಿಯಂ ಶುಲ್ಕವು ಆರು ವರ್ಷಗಳ ಬಳಿಕ ಈಗ ಏರಿಕೆಯಾಗಿದೆ. ಅಗತ್ಯ ಸೌಕರ್ಯಗಳ ದರ ಏರಿಕೆಯಾದ ಹಿನ್ನೆಲೆಯಲ್ಲಿ ಈ ಹೆಚ್ಚಳ ಮಾಡಲಾಗಿದೆ.

ಮಂಗಳಾ ಒಳಾಂಗಣ ಕ್ರೀಡಾಂಗಣ ದಲ್ಲಿ ಬಾಸ್ಕೆಟ್‌ಬಾಲ್‌ ಮತ್ತು ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾ ಸಂಘಟನೆಗೆ ಸರಕಾರಿ ಬಳಕೆಗೆ ಜಿಎಸ್‌ಟಿ ಒಳ ಗೊಂಡು 7,080 ರೂ., ಖಾಸಗಿಗೆ 14,160 ರೂ., ನೋಂದಾಯಿತ ಸಂಸ್ಥೆಗಳಿಂದ ನಡೆಯುವ ಕ್ರೀಡಾ ಕಾರ್ಯಕ್ರಮಗಳ ಸಂಘಟನೆಗೆ 5,310 ರೂ., ನೋಂದಣಿಯೇತರ ಸಂಸ್ಥೆಗಳ ಕಾರ್ಯಕ್ರಮಕ್ಕೆ 8,850 ರೂ.ಗೆ ಏರಿಕೆ ಮಾಡಲಾಗಿದೆ.

ಶಟಲ್‌ ಬ್ಯಾಡ್ಮಿಂಟನ್‌, ಟೇಬಲ್‌ ಟೆನ್ನಿಸ್‌ ಮತ್ತು ಬಾಸ್ಕೆಟ್‌ ಬಾಲ್‌ ಅಭ್ಯಾಸಿ ವಿದ್ಯಾರ್ಥಿಯೇತರರಿಗೆ ಮಾಸಿಕ ಶುಲ್ಕ 1,150 ರೂ., ಬೇಸಿಗೆ ತರಬೇತಿ ಶಿಬಿರ ನಡೆಸಲು ದಿನಕ್ಕೆ ಒಬ್ಬ ವಿದ್ಯಾರ್ಥಿಗೆ 350 ರೂ., ಮಂಗಳಾ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ಗೆ 750 ರೂ., ಬ್ಯಾಡ್ಮಿಂಟನ್‌ ಮಂಗ ಳೂರಿಗೆ 500 ರೂ., ಗೋಲ್ಡನ್‌ ಶಟಲ್‌ ಅಕಾಡೆಮಿಗೆ 500 ರೂ., ಮಲ್ಟಿ ಜಿಮ್‌ ವಿದ್ಯಾರ್ಥಿಗಳಿಗೆ 180 ರೂ., ಇತರರಿಗೆ 350 ರೂ. ಆಗಿದೆ.

ಅದೇ ರೀತಿ ಮಂಗಳಾ ಕ್ರೀಡಾಂಗಣದ ದರವೂ ಬದಲಾವಣೆ ಯಾಗಿದ್ದು, ಸರಕಾರಿ ಶಾಲೆ, ಕಾಲೇಜು, ಸಂಸ್ಥೆಗಳಿಗೆ 505 ರೂ., ಖಾಸಗಿ ಶಾಲೆಗಳಿಗೆ 3,540 ರೂ., ಖಾಸಗಿ ಕಾಲೇಜುಗಳಿಗೆ 8,850 ರೂ., ಖಾಸಗಿ ವೃತ್ತಿಪರ ಕಾಲೇಜು, ಖಾಸಗಿ ವಿವಿಗಳಿಗೆ 17,700 ರೂ., ಖಾಸಗಿ ಸಂಸ್ಥೆಗಳ ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಿಗೆ 8,850 ರೂ.ಗೆ ಏರಿಕೆ ಮಾಡಲಾಗಿದೆ. ಹೊರಾಂಗಣ ವೇದಿಕೆಗೆ 5,900 ರೂ., ಖಾಸಗಿ ಸಂಸ್ಥೆಗಳ ವಸ್ತು ಪ್ರದರ್ಶನಕ್ಕೆ 60 ಸಾವಿರ ರೂ., ಕರಾವಳಿ ಉತ್ಸವ ಮತ್ತು ಇತರ ಸೀಮಿತ ಅವಧಿಯ ಕಾರ್ಯಕ್ರಮಗಳಿಗೆ 23,600 ರೂ. ಮತ್ತು ಕರಾವಳಿ ಮೈದಾನ ವಾಲಿಬಾಲ್‌ ಗ್ರೌಂಡ್‌ 1,770 ರೂ.ಗೆ ಏರಿಸಲಾಗಿದೆ.

ಅಗತ್ಯ ಸೌಕರ್ಯಗಳ ದರ ಮತ್ತು ಸಿಬಂದಿ ದರ ಏರಿಕೆಯಾಗಿದೆ. ಕಡಿಮೆ ಖರ್ಚಿನಲ್ಲಿ ಮಂಗಳಾ ಕ್ರೀಡಾಂಗಣದ ನಿರ್ವಹಣೆ ಸಾಧ್ಯವಿಲ್ಲ. ಅಲ್ಲದೆ ಕಳೆದ ಆರು ವರ್ಷಗಳಿಂದ ದರದಲ್ಲಿ ಏರಿಕೆಯಾಗಿರಲಿಲ್ಲ.
ಪ್ರದೀಪ್‌ ಡಿ’ಸೋಜಾ, ದ.ಕ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಉಪನಿರ್ದೇಶಕ

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.