Mangaluru:ಅಟ್ಟುಕಲ್‌ ದೇವಸ್ಥಾನದಲ್ಲಿ ಪೊಂಗಲ್‌ ಹಿನ್ನೆಲೆ ರೈಲುಗಳಿಗೆ ಹೆಚ್ಚುವರಿ ನಿಲುಗಡೆ


Team Udayavani, Feb 22, 2024, 11:46 PM IST

train-track

ಮಂಗಳೂರು: ಅಟ್ಟುಕಲ್‌ ಭಗವತಿ ದೇವಸ್ಥಾನದಲ್ಲಿ ಪೊಂಗಲ್‌ ಹಿನ್ನೆಲೆ ರೈಲುಗಳಿಗೆ ಹೆಚ್ಚುವರಿ ನಿಲುಗಡೆ
ಮಂಗಳೂರು: ಕೇರಳದ ಅಟ್ಟುಕಲ್‌ ಭಗವತಿ ದೇವಸ್ಥಾನದಲ್ಲಿ ಪೊಂಗಲ್‌ ಮಹೋತ್ಸವ ಹಿನ್ನೆಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಪ್ರಮುಖ ರೈಲುಗಳಿಗೆ ಹೆಚ್ಚುವರಿ ನಿಲುಗಡೆ ನೀಡಲಾಗಿದೆ.

ಫೆ. 24ರಂದು ಸಂಜೆ 4.10ಕ್ಕೆ ಮಧುರೈ ಜಂಕ್ಷನ್‌ನಿಂದ ಹೊರಡುವ ಮಧುರೈ ಜಂಕ್ಷನ್‌-ತಿರುವನಂತಪುರ ಸೆಂಟ್ರಲ್‌ ಅಮೃತ ಎಕ್ಸ್‌ಪ್ರೆಸ್‌ ರೈಲಿಗೆ ಪರವೂರ್‌ ಮತ್ತು ಚಿರಯಂಕೀಝುದಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗಿದೆ.
ಫೆ. 24ರಂದು ಸಂಜೆ 5.30ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್‌-ತಿರುವನಂತಪುರ ಸೆಂಟ್ರಲ್‌ ಮಾವೇಲಿ ಎಕ್ಸ್‌ಪ್ರೆಸ್‌ ರೈಲು ಕಡಕಾವೂರು ಮತ್ತು ಚಿರಯಂಕೀಝುದಲ್ಲಿ ಹೆಚ್ಚುವರಿ ನಿಲುಗಡೆ ಒದಗಿಸಲಿದೆ.

ಫೆ. 24ರಂದು ಮಧ್ಯಾಹ್ನ 3.20ಕ್ಕೆ ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌-ತಿರುವನಂತಪುರ ಸೆಂಟ್ರಲ್‌ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಿರಯಂಕೀಝುದಲ್ಲಿ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗುತ್ತದೆ. ಫೆ. 23ರ ರಾತ್ರಿ 9.25ಕ್ಕೆ ಜಾಮ್‌ನಗರದಿಂದ ಹೊರಡುವ ಜಾಮ್‌ನಗರ-ತಿರುನೆಲ್ವೇಲಿ ಎಕ್ಸ್‌ಪ್ರೆಸ್‌ ರೈಲಿಗೆ ಬಲರಾಮಪುರಂ ಮತ್ತು ನೆಯ್ಯಂಟಿಂಕರಾದಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ ಎಂದು ರೈಲ್ವೇ ಇಲಾಖೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.