ಮಂಗಳೂರು ಅಂ.ರಾ. ವಿಮಾನ ನಿಲ್ದಾಣ ಎಲ್‌ಇಡಿಮಯ

ತಿಂಗಳಿಗೆ 6 ಲಕ್ಷ ರೂ. ಉಳಿತಾಯ

Team Udayavani, Sep 18, 2019, 4:03 AM IST

e-46

ಬಜಪೆ: “ಉಳಿತಾಯ’ ಖುಷಿ ಕೊಡುವ ಪದ. ಖರ್ಚು ಕಡಿಮೆ ಮಾಡಿ ಹೆಚ್ಚು ಸೇವೆ ನೀಡುವ ಉಳಿತಾಯಕ್ಕೆ ಅಧಿಕ ಗೌರವವಿದೆ. ಅಂತಹ ಒಂದು ಮಾದರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದೆ.

ವಿಮಾನ ನಿಲ್ದಾಣದ ಆಗಮನ, ನಿರ್ಗಮನ ದ್ವಾರದ ರಸ್ತೆಯಿಂದ ತೊಡಗಿ ಕಾರು ಪಾರ್ಕಿಂಗ್‌, ನಿರ್ಗಮನ ಮತ್ತು ಆಗಮನ ಹಾಲ್‌ ಎಲ್ಲೆಡೆ ಈಗಾಗಲೇ ಎಲ್‌ಇಡಿ ದೀಪವನ್ನು ಅಳವಡಿಸಲಾಗಿದೆ. ಇಲ್ಲಿರುವುದು ಶೇ. 99ರಷ್ಟು ದೀಪಗಳೇ. ಇದರಿಂದ ವಿದ್ಯುತ್‌ ವೆಚ್ಚ ಕಡಿಮೆಯಾಗಿದ್ದು, ಉಳಿತಾಯ ಸಾಧ್ಯವಾಗಿದೆ.

ಮೂರು ವರ್ಷಗಳಿಂದ ಹಂತಹಂತವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್‌ಇಡಿ ದೀಪಗಳನ್ನು ಅಳವಡಿಸ ಬರಲಾಗಿತ್ತು. ಈಗಾಗಲೇ ಇಂಥ ಸುಮಾರು 1,050 ದೀಪ ಹಾಕಿಕೊಳ್ಳಲಾಗಿದೆ.

ಮಾಸಿಕ 6 ಲ. ರೂ. ಉಳಿತಾಯ
ಎಲ್‌ಇಡಿ ಬಲ್ಬ್ಗಳ ಅಳವಡಿಕೆ ಯಿಂದ ವಿಮಾನ ನಿಲ್ದಾಣದ ವಿದ್ಯುತ್‌ ಬಿಲ್‌ನಲ್ಲಿ 6 ಲಕ್ಷ ರೂ.ಗಳಷ್ಟು ಉಳಿತಾಯವಾಗಿದೆ. ಎರಡು ವರ್ಷಗಳ ಹಿಂದೆ ತಿಂಗಳಿಗೆ 61 ಲಕ್ಷ ರೂ.ಗಳಷ್ಟು ವಿದ್ಯುತ್‌ ಬಿಲ್‌ ಬರುತ್ತಿತ್ತು. ಈಗ 55 ಲಕ್ಷ ರೂ. ಆಗುತ್ತಿದೆ. ಮೆಸ್ಕಾಂ ಯೂನಿಟ್‌ಗೆ ದರ ಜಾಸ್ತಿ ಮಾಡಿದರೂ ಈ ಬಿಲ್‌ನಲ್ಲಿ ಹಿಂದಿಗಿಂತ ಸುಮಾರು 6 ಲಕ್ಷ ರೂ. ಉಳಿತಾಯವಾಗುತ್ತಿದೆ. ಹಿಂದಿನ 250 ವಾಟ್ಸ್‌ ಬದಲು 110 ವಾಟ್ಸ್‌ನ ಬಲ್ಬ್ಗಳನ್ನು ಬಳಕೆ ಮಾಡಲಾಗಿದೆ.

ಹಳೆ ವಿಮಾನ ನಿಲ್ದಾಣದಲ್ಲಿಯೂ ಎಲ್‌ಇಡಿ ಅಳವಡಿಕೆ ಪ್ರಾರಂಭ ವಾಗಿದೆ. ಈಗಾಗಲೇ ಕಾರ್ಗೊ, ವಿಮಾನ ನಿಲ್ದಾಣ ಕಾಲೊನಿ, ಮುರನಗರದಿಂದ ಹಳೆ ವಿಮಾನ ನಿಲ್ದಾಣ ರಸ್ತೆ, ಪೊಲೀಸ್‌ ಠಾಣೆ ರಸ್ತೆಯ ಲಾಡರ್‌ ಇರುವಲ್ಲಿ ತನಕ ಅಳವಡಿಕೆ ಮಾಡಲಾಗಿದೆ. ಈ ಗುತ್ತಿಗೆಯನ್ನು ಕೇಂದ್ರ ಸರಕಾರ ಮಾರ್ಚ್‌ನಲ್ಲಿ ಒಂದು ಕಂಪೆನಿಗೆ ನೀಡಿದೆ.
ಈಗಾಗಲೇ 85 ಕಡೆಗಳಲ್ಲಿ ಎಲ್‌ಇಡಿ ದೀಪ ಅಳವಡಿಕೆ ಮಾಡಲಾಗಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.