ಮಂಗಳೂರು-ಬೆಂಗಳೂರು ರೈಲು ಯಾನ ವಿಳಂಬ

ಎಡಕುಮೇರಿ: ಖಾಸಗಿ ಸಂಸ್ಥೆ ಮೂಲಕ ಹಳಿ ದುರಸ್ತಿ

Team Udayavani, Aug 17, 2019, 5:36 AM IST

SUB

ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ರೈಲು ಓಡಾಟ ಇನ್ನೂ ಹತ್ತು ದಿನ ವಿಳಂಬವಾಗಲಿದೆ. ಎಡಕುಮೇರಿಯಿಂದ ಮುಂದಕ್ಕೆ ಗುಡ್ಡ ಜರಿದು ಹಳಿಗೆ ಹಾನಿಯಾಗಿದ್ದು, ಹಳಿ ಜೋಡಿಸುವ ಕೆಲಸ ಭರದಿಂದ ನಡೆಯುತ್ತಿದೆ.

ಸುಬ್ರಹ್ಮಣ್ಯ ಕ್ರಾಸ್‌ ರೋಡ್‌-ಹಾಸನ ನಡುವಿನ ಎಡಕುಮೇರಿಯಿಂದ ಮುಂದಕ್ಕೆ 50 ಮೀ. ದೂರದಲ್ಲಿ ಗುಡ್ಡವು ಹಳಿಯ ಸಹಿತವೇ ಅ.8ರಂದು ಕುಸಿದಿತ್ತು. ಹಳಿ ಅಡಿಭಾಗದ ಸ್ಲಿàಪರ್‌ಗಳಿಗೆ ಭಾರೀ ಹಾನಿಯಾಗಿದೆ. ಹಳಿಗಳನ್ನು ಸಂಪೂರ್ಣ ಜೋಡಿಸುವ ಕೆಲಸ ನಡೆಯುತ್ತಿದೆ. ಹಳಿಗಳು ಆಳಕ್ಕೆ ಜಾರಿರುವುದರಿಂದ ಕೆಳಗಿನಿಂದಲೇ ತಡೆಗೋಡೆ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಕಾಮಗಾರಿಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ, ದುರಸ್ತಿಗೆ ಬೇಕಿರುವ ಸ್ಲಿàಪರ್‌ ಮತ್ತಿತರ ಸಾಮಗ್ರಿಗಳನ್ನು ದಾಸ್ತಾನು ಮಾಡುತ್ತಿದ್ದೇವೆ ಎಂದು ಹುಬ್ಬಳ್ಳಿ ವಲಯದ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಿಪ್ರ ಕಾಮಗಾರಿ ಹಲವು ಸಮಸ್ಯೆಗಳು ಎದುರಾದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಹಳಿ ಅಳವಡಿಸಿದ ಪಕ್ಕದಲ್ಲಿ ನೀರಿನ ಒರತೆಯಿದ್ದು, ಮಣ್ಣು ಆಳಕ್ಕೆ ಸರಿದಿದೆ. ಹೀಗಾಗಿ ತಡೆಗೋಡೆ ನಿರ್ಮಾಣ ಕಷ್ಟವಾಗುತ್ತಿದೆ. ತಡೆಗೋಡೆ ನಿರ್ಮಾಣವಾದ ಬಳಿಕ ಸ್ಲಿàಪರ್‌ ಜೋಡಣೆ ಆರಂಭವಾಗಬೇಕಿದೆ. ಕಾಮಗಾರಿ ಪೂರ್ಣಗೊಳ್ಳಲು ಹಲವು ದಿನ ಹಿಡಿಯಬಹುದೆಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.