ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಕುರಿತು ಜಿಲ್ಲಾಧಿಕಾರಿ ಆದೇಶ ಪ್ರಕಟ


Team Udayavani, May 3, 2020, 4:13 PM IST

3-may-15

ಮಂಗಳೂರು: ಮೇ.4 ರಿಂದ ದ.ಕ ಜಿಲ್ಲೆಯಲ್ಲಿ ಬೆ.7 ರಿಂದ ರಾತ್ರಿ 7ರ ವರೆಗೆ ಲಾಕ್ ಡೌನ್ ಸಡಿಲಿಕೆಯ ಕುರಿತು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಭಾನುವಾರದಂದು ಆದೇಶ ಹೊರಡಿಸಿದ್ದು, ಈ ಆದೇಶದಂತೆ ನಾಳೆ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ? ಎಂಬುವುದರ ಕುರಿತು ವಿವರಗಳು ಈ ಕೆಳಗಿನಂತಿವೆ.

ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶವಿರುತ್ತದೆ. ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅನುಮತಿ ಇರುತ್ತದೆ.

ಸ್ಥಳೀಯ ಅಂಗಡಿಗಳು, ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್ ಗಳನ್ನು ತೆರೆಯಲು ಹಾಗೂ ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33% ಸಿಬ್ಬಂದಿ ಬಳಸಿ ಕೆಲಸಕ್ಕೆ, ಅಗತ್ಯ ಸೇವೆಗಳಿಗೆ ಇ ಕಾಮರ್ಸ್ ಸಂಸ್ಥೆಗಳಿಗೆ ಅವಕಾಶ ನೀಡಲಾಗಿದೆ.

ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ, ಸ್ಥಳದಲ್ಲಿದ್ದ ಕಾರ್ಮಿಕರ ಬಳಕೆಗೆ ಸೂಚನೆ, ಹೊರಗಿನಿಂದ ಕಾರ್ಮಿಕರು ಬರುವಂತಿಲ್ಲ. ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಶಾಪ್ ತೆರೆಯಲಷ್ಟೇ ಅನುಮತಿ ಇರುತ್ತದೆ.

ಏನಿರೋದಿಲ್ಲ?
ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ಬಂದ್. ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳು ನಿಷೇಧವಿರುತ್ತದೆ. ರಾತ್ರಿ 7 ರಿಂದ ಬೆ.7ರ ವರೆಗೆ ಎಲ್ಲಾ ರೀತಿಯ ಸಂಚಾರ,ಸೇವೆ ಬಂದ್ ಆಗಿರುತ್ತದೆ.

ಮದ್ಯ ಮಾರಾಟಕ್ಕೆ ದ.ಕ. ಜಿಲ್ಲಾಡಳಿತ ಷರತ್ತಿನ ಅನುಮತಿ ನೀಡಿದ್ದು, ದ.ಕ. ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಸಂಜೆ 7ರ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ವೈನ್ ಶಾಪ್ ಗಳಲ್ಲಿ ಮೂವರು ಮಾತ್ರ ಸಿಬಂದಿ ಇರಬೇಕು. ಮದ್ಯ ಮಳಿಗೆಯ ಒಳಗೆ ಐವರು, ಹೊರಗೆ ಐವರು ಗ್ರಾಹಕರಿಗೆ ಅವಕಾಶ. ಅಂಗಡಿ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿ, ಕಾವಲು ಹಾಕಬೇಕು. ಇಬ್ಬರು ಭದ್ರತಾ ಸಿಬಂದಿ ಅಳವಡಿಸಲು ಸೂಚನೆ ನೀಡಲಾಗಿದ್ದು, ಗ್ರಾಹಕರು, ಸಿಬಂದಿ ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕು. ಮದ್ಯದ ಅಂಗಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಿರಬೇಕು ಎಂದು ಮದ್ಯದಂಗಡಿ ಮಾಲಕರಿಗೆ ದ.ಕ. ಜಿಲ್ಲಾಧಿಕಾರಿ ಷರತ್ತು ವಿಧಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.