ಮಂಗಳೂರು:ಕಡಲಿನಲ್ಲಿ 6 ಗಂಟೆ ಈಜಿ ಪ್ರಾಣ ಉಳಿಸಿಕೊಂಡ ಮೀನುಗಾರ !
Team Udayavani, Aug 17, 2018, 12:36 PM IST
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಆಯತಪ್ಪಿ ಬೋಟ್ನಿಂದ ಕೆಳಬಿದ್ದು 6 ಗಂಟೆಗಳ ಕಾಲ ಪ್ರಾಣ ಕೈಯಲ್ಲಿ ಹಿಡಿದು ಕಡಲಿನಲ್ಲಿ ಈಜಿ ಬದುಕಿ ಬಂದ ಘಟನೆ ಗುರುವಾರ ರಾತ್ರಿ ನಡೆದಿದೆ.
ತಮಿಳುನಾಡು ಮೂಲದ ಮೀನುಗಾರ ನಾಗರಾಜ್ ಬೋಟ್ನಿಂದ ಆಕಸ್ಮಿಕವಾಗಿ ಕೆಳ ಬಿದ್ದಿದ್ದಾರೆ. ಬೋಟ್ನಲ್ಲಿದ್ದವರು ಇತರ ಬೋಟ್ನವರಿಗೆ ವಿಚಾರ ತಿಳಿಸಿದ್ದಾರೆ. 40 ಕ್ಕೂ ಹೆಚ್ಚು ಬೋಟ್ನಲ್ಲಿದ್ದ ಮೀನುಗಾಗರು ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ.
ಈ ವಿಚಾರವನ್ನು ಎನ್ಎಮ್ಪಿಟಿಯಲ್ಲಿರುವ ಕೋಸ್ಟ್ ಗಾರ್ಡ್ ಸಿಬಂದಿಗೆ ತಿಳಿಸಿದಾಗ ಹುಡುಕಾಟಕ್ಕಿಳಿದಿದ್ದು, 6 ಗಂಟೆಗಳ ಬಳಿಕ ನಾಗರಾಜ್ನನ್ನು ರಕ್ಷಿಸಿ ಪಣಂಬೂರಿಗೆ ಕರೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ