ಮಂಗಳೂರು: ಹೋಳಿ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರಿಂದ ದಾಳಿ
Team Udayavani, Mar 26, 2023, 3:20 PM IST
ಮಂಗಳೂರು: ಇಲ್ಲಿನ ಕಂಕನಾಡಿ ಠಾಣಾ ವ್ಯಾಪ್ತಿಯ ಮರೋಳಿಯಲ್ಲಿ ಹೋಳಿ ಪ್ರಯುಕ್ತ ರಂಗ್ ದೇ ಬರ್ಸಾ ಹೆಸರಿನ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ರವಿವಾರ ನಡೆದಿದೆ.
ಮರೋಳಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಅಶ್ಲೀಲ ಕುಣಿತ ನಡೆಯುತ್ತಿತ್ತು ಎನ್ನಲಾಗಿದೆ. ಈ ವೇಳೆ ಬಜರಂಗ ದಳ ಕಾರ್ಯಕರ್ತರಿಂದ ಕಾರ್ಯಕ್ರಮಕ್ಕೆ ದಾಳಿ ನಡೆಸಿ ಅಡ್ಡಿಪಡಿಸಿದ್ದಾರೆಂದು ವರದಿಯಾಗಿದೆ.
ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ನಟಿ ಆಕಾಂಕ್ಷಾ ದುಬೆ
ಒಟ್ಟು 6 ಮಂದಿ ಹೋಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದರು. ನಾವು ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಕೆಲವು ಪೋಸ್ಟರ್ ಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ