ಮಂಗಳೂರು: ಗುಡ್ಡ ಕುಸಿದು ಮನೆಗಳಿಗೆ ಹಾನಿ; 5 ಮನೆಯವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ
Team Udayavani, Jul 7, 2022, 1:10 PM IST
ಮಂಗಳೂರು: ಕಣ್ಣೂರು ಗ್ರಾಮದ ಬಳ್ಳೂರು ಗುಡ್ಡೆ ಎಂಬಲ್ಲಿ ಗುರುವಾರ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಲತೀಶ್ ಅದ್ರಮ್ ಹಾಗೂ ಮತ್ತಿತರರ ಮನೆಗಳಿಗೆ ಹಾನಿಯುಂಟಾಗಿದ್ದು, ಪಡೀಲ್ ನ ಕಣ್ಣೂರು ಗ್ರಾಮದ ಬಳ್ಳೂರು ಗುಡ್ಡೆಯಲ್ಲಿ ಅಪಾಯದ ಅಂಚಿನಲ್ಲಿರುವ 5 ಮನೆಯವರನ್ನು ಈಗಾಗಲೇ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಉಡುಪಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಜಿಲ್ಲೆಯ ಹಲವೆಡೆ ಮಳೆ ಅವಾಂತ
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಎಂಬಲ್ಲಿ ಶೆಡ್ ಮೇಲೆ ಗುಡ್ಡ ಕುಸಿದು ಬಿದ್ದು, ಮೂವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಹಲವು ಗ್ರಾಮಗಳಲ್ಲಿ ಕೃತಕ ನೆರೆಯುಂಟಾಗಿದ್ದು, ಕುಕ್ಕೇ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ