ಬಾಲಕಿ ಅತ್ಯಾಚಾರ,ಕೊಲೆ: ಕೃತ್ಯವನ್ನು ಕಟುವಾಗಿ ಖಂಡಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ
Team Udayavani, Nov 24, 2021, 5:18 PM IST
ಮಂಗಳೂರು: ನಗರದ ಉಳಾಯಿಬೆಟ್ಟು ಸಮೀಪದ ಪರಾರಿಯಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಭೀಕರ ಹತ್ಯೆಯ ಘಟನೆಯನ್ನು ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿ ವೈ ಕಟುವಾಗಿ ಖಂಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು,ಈ ಕೃತ್ಯವನ್ನು ಎಸಗಿರುವ ಆರೋಪಿತರಿಗೆ ಕಠಿಣ ಶಿಕ್ಷೆ ಆಗುವ ಮೂಲಕ ಇತರರಿಗೆ ಪಾಠವಾಗಬೇಕಿದೆ. ಅನ್ಯ ರಾಜ್ಯದ ಕಾರ್ಮಿಕರ ಕುರಿತಾಗಿ ಸಮಗ್ರ ಮಾಹಿತಿಯನ್ನು ಅವರನ್ನು ಕರೆದುಕೊಂಡು ಬರುವ ಗುತ್ತಿಗೆದಾರರು ಪಡೆದು ಅದನ್ನು ಪೊಲೀಸ್ ಇಲಾಖೆಯಲ್ಲಿ ದಾಖಲೀಕರಣ ಮಾಡಿ ನಿಗಾ ವಹಿಸುವ ಕೆಲಸ ಅಗಬೇಕಿದೆ. ಈ ನಿಟ್ಟಿನಲ್ಲಿ ಗೃಹ ಸಚಿವರಲ್ಲಿ ಮನವಿ ಮಾಡಲಾಗುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ 8 ರ ಬಾಲಕಿ ಕೊಲೆ; 4 ಆರೋಪಿಗಳ ಬಂಧನ
ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ