
ಮಂಗಳೂರು ಕುಕ್ಕರ್ ಪ್ರಕರಣ: ಶಾರೀಕ್ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ
Team Udayavani, Dec 1, 2022, 6:10 AM IST

ಮಂಗಳೂರು: ಕುಕ್ಕರ್ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್ ಶಾರೀಕ್ನನ್ನು ಬುಧವಾರ ಕೂಡ ಪೊಲೀಸರು ವಿಚಾರಣೆಗೊಳಪಡಿಸಿದ್ದು ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆ ಯಾಗಿರುವುದು ಗೊತ್ತಾಗಿದೆ.
ಡಾರ್ಕ್ವೆಬ್ ಮೂಲಕ ಶಾರೀಕ್ ಖಾತೆ ತೆರೆದಿದ್ದ. ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ. ಮೈಸೂರಿನಲ್ಲಿ ಹಲವರ ಬ್ಯಾಂಕ್ ಖಾತೆಗೆ ಹಣ ಹಾಕಿಸಿದ್ದ ಎಂಬ ಮಾಹಿತಿ ಲಭಿಸಿದ್ದು ಅದರಂತೆ ಪೊಲೀಸರು ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಎನ್ಐಎ 3 ತಂಡ: ತನಿಖೆ ಕೈಗೆತ್ತಿಕೊಳ್ಳಲು ಎನ್ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್

ಪ್ರೆಸ್ ಮೀಟ್ ನಲ್ಲಿ ಚಿತ್ರ ನಿರ್ದೇಶಕರ ಮೈಮೇಲೆ ಅಗೋಚರ ಶಕ್ತಿ!

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ