ಮಂಗಳೂರು ಕುಕ್ಕರ್ ಪ್ರಕರಣ: ಶಾರೀಕ್ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ
Team Udayavani, Dec 1, 2022, 6:10 AM IST
ಮಂಗಳೂರು: ಕುಕ್ಕರ್ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್ ಶಾರೀಕ್ನನ್ನು ಬುಧವಾರ ಕೂಡ ಪೊಲೀಸರು ವಿಚಾರಣೆಗೊಳಪಡಿಸಿದ್ದು ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆ ಯಾಗಿರುವುದು ಗೊತ್ತಾಗಿದೆ.
ಡಾರ್ಕ್ವೆಬ್ ಮೂಲಕ ಶಾರೀಕ್ ಖಾತೆ ತೆರೆದಿದ್ದ. ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ. ಮೈಸೂರಿನಲ್ಲಿ ಹಲವರ ಬ್ಯಾಂಕ್ ಖಾತೆಗೆ ಹಣ ಹಾಕಿಸಿದ್ದ ಎಂಬ ಮಾಹಿತಿ ಲಭಿಸಿದ್ದು ಅದರಂತೆ ಪೊಲೀಸರು ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಎನ್ಐಎ 3 ತಂಡ: ತನಿಖೆ ಕೈಗೆತ್ತಿಕೊಳ್ಳಲು ಎನ್ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ