ಮಂಗಳೂರು: ಕಿತ್ತಳೆ ಹಣ್ಣು ಮಾರಿದವರನ್ನ ಚಹಾ ಮಾರಿದವರು ಗುರುತಿಸಿದ್ದಾರೆ: ಸುರೇಶ್ ಕುಮಾರ್
Team Udayavani, Feb 15, 2020, 5:47 PM IST
ಮಂಗಳೂರು: ಪದ್ಮಶ್ರೀ ಪ್ರಶಸ್ತಿ ಅನೇಕರಿಗೆ ಸಿಕ್ಕೆದೆ. ಆದರೆ ಕಿತ್ತಳೆ ಹಣ್ಣು ಮಾರಿದವರನ್ನ ಚಹಾ ಮಾರಿದವರು ಗುರುತಿಸಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಸಚಿವ ಸುರೇಶ್ ಕುಮಾರ್ ಅವರು ಶನಿವಾರದಂದು ಹರೇಕಳದ ನ್ಯೂಪಡ್ಪುವಿನಲ್ಲಿರುವ ಹರೇಕಳ ಹಾಜಬ್ಬ ಅವರ ಶಾಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ತನ್ನ ಆರು ತಿಂಗಳ ಅವಧಿಯಲ್ಲಿ ಅನೇಕ ಸಂತರು ವ್ಯಕ್ತಿಯನ್ನು ಬೇಟಿ ಮಾಡಿದ್ದೆನೆ. ಅದರೆ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಪ್ರಥಮ ಬಾರಿಗೆ ಬೇಟಿಯಾಗಿದ್ದು, ಜೀವನದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಸಿನಿಮಾ ತಾರೆಯರು ತೆರೆಯ ಮೇಲೆ ಹಿರೋಗಳು. ಆದರೆ ನಿಜವಾದ ಹೀರೋ ಹಾಜಬ್ಬ ಆಗಿದ್ದಾರೆ ಎಂದರು.
ಹತ್ತನೆ ತರಗತಿ ಮಕ್ಕಳು ಶಾಲೆಯ ರಾಯಭಾರಿಗಳು. ನಿಮ್ಮ ಫಲಿತಾಂಶದ ಮೇಲೆ ಶಾಲೆಗೆ ಹೆಚ್ಚು ಮಕ್ಕಳು ಸೇರುತ್ತಾರೆ. ಪರೀಕ್ಷೆಯ ಬಗ್ಗೆ ಭಯಪಡಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.
ಇದೇ ಸಂಧರ್ಭದಲ್ಲಿ ಹಾಜಬ್ಬ ತಮ್ಮ ಮನವಿಯನ್ನು ಸಲ್ಲಿಸಿದರು. ಮನವಿಯಲ್ಲಿ ಆವರಣದ ಗೋಡೆ, ಕಟ್ಟಡ ದುರಸ್ತಿ, ಕರ್ನಾಟಕ ಪಬ್ಲಿಕ್ ಶಾಲೆಯ ಬೇಡಿಕೆಯನ್ನು ಸಲ್ಲಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ