ಮಂಗಳೂರು: ಕಾರಾಗೃಹ ಆವರಣದಿಂದ ವಿಚಾರಣಾಧಿನ ಕೈದಿ ಪರಾರಿ
Team Udayavani, Nov 8, 2019, 7:52 PM IST
ಮಂಗಳೂರು: ಜಿಲ್ಲಾ ಕಾರಾಗೃಹ ಆವರಣದಿಂದ ವಿಚಾರಣಾಧಿನ ಕೈದಿಯೊಬ್ಬ ಪರಾರಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಪರಾರಿಯಾದ ಕೈದಿಯು ಮಹಮ್ಮದ್ ರಫೀಕ್, ಅಲಿಯಾಸ್ ಗೂಡಿನ ಬಳಿ ರಫೀಕ್ ಎಂಬುವನಾಗಿದ್ದು, ಈತ ಖೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ.
ಪೊಲೀಸರನ್ನು ದೂಡಿ ಹಾಕಿ ಮೊದಲೇ ಬಂದು ನಿಂತಿದ್ದ ಆತನ ಗೆಳೆಯನೊಂದಿಗೆ ಬೈಕ್ ನಲ್ಲಿ ಪರಾರಿರುತ್ತಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ