ಮಂಗಳೂರು: ಕುಲಶೇಖರ ಬಳಿ ರೈಲ್ವೆ ಹಳಿ ಮೇಲೆ ತಡೆಗೋಡೆ ಕುಸಿದು ರೈಲು ಸಂಚಾರ ರದ್ದು
Team Udayavani, Jul 16, 2021, 1:57 PM IST
ಮಂಗಳೂರು : ಇಲ್ಲಿನ ಕುಲಶೇಖರ ಸಮೀಪ ರೈಲ್ವೆ ಹಳಿಯ ಮೇಲೆ ಇಂದು (ಶುಕ್ರವಾರ) ಮಧ್ಯಾಹ್ನ ಮಣ್ಣು ಸಹಿತ ತಡೆಗೋಡೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಕಳೆದ ದಿನಗಳಿಂದ ಪಾಲ್ಘಾಟ್ ವಿಭಾಗಕ್ಕೆ ಸೇರಿದ ಕುಲಶೇಖರ ಸುರಂಗ ಮಾರ್ಗ ಸಮೀಪ ಭಾರಿ ಮಳೆಯಾಗಿದ್ದು ತಡೆಗೋಡೆ ಕುಸಿದು ಹಳಿಗೆ ಬಿದ್ದಿದೆ. ಎರಡು ವರ್ಷ ಹಿಂದೆ ಇದೇ ಜಾಗದಲ್ಲಿ ಮಣ್ಣು ಕುಸಿದು ಹಳಿಗೆ ಬಿದ್ದ ಕಾರಣ ಎರಡು ದಿನಗಳ ಕಾಲ ರೈಲು ಸಂಚಾರ ಸ್ಥಗಿತ ಆಗಿತ್ತು. ಆ ಬಳಿಕ ಮಣ್ಣು ಕುಸಿಯುವ ಜಾಗದಲ್ಲಿ ಬೃಹತ್ ತಡೆಗೋಡೆ ಕಟ್ಟಲಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕಾರಣ ತಡೆಗೋಡೆಯಲ್ಲಿ ಬಿರುಕು ಬಿಟ್ಟು ಹಳಿ ಮೇಲೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ