ಮಂಗಳೂರು ಗಲಭೆ:100ಕ್ಕೂ ಅಧಿಕ ಮಂದಿಗೆ ನೋಟಿಸ್
Team Udayavani, Jan 20, 2020, 5:39 AM IST
ಮಂಗಳೂರು: ನಗರದಲ್ಲಿ ಡಿ. 19ರಂದು ನಡೆದ ಹಿಂಸಾಚಾರದಲ್ಲಿ ತೊಡಗಿದವರನ್ನು ಸಿಸಿ ಕೆಮರಾ, ವೀಡಿಯೋ ಚಿತ್ರೀಕರಣ, ಮೊಬೈಲ್ ಲೊಕೇಶನ್ ಮತ್ತಿತರ ಸಾಕ್ಷ್ಯಾಧಾರಗಳನ್ನು ಆಧರಿಸಿ ಗುರುತಿಸಲಾಗಿದ್ದು, 100ಕ್ಕೂ ಹೆಚ್ಚು ಮಂದಿಗೆ ಜ. 20ರಂದು ತನಿಖೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.
ಗಲಭೆ ಘಟನೆಯಲ್ಲಿ ಕೇರಳ ದವರೂ ಭಾಗವಹಿಸಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ನೋಟಿಸ್ ಪಡೆದವರಲ್ಲಿ ಕರ್ನಾಟಕ- ಕೇರಳ ಗಡಿ ಭಾಗದವರೂ ಸೇರಿದ್ದಾರೆ.
ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರವು ಸಿಐಡಿಗೆ ಹಸ್ತಾಂತರಿಸಿದ್ದು, ಸಿಐಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮ್ಯಾಜಿಸ್ಟ್ರೇಟ್ ತನಿಖೆಯೂ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ