ಮಂಗಳೂರು: ಗುಟ್ಕಾ ಜಗಿದ ಚಾಲಕರಿಗೆ ಬಿತ್ತು 5,000 ರೂಪಾಯಿ ದಂಡ !
Team Udayavani, Apr 29, 2022, 7:12 AM IST
ಮಂಗಳೂರು: ಚಾಲನೆ ವೇಳೆ ಗುಟ್ಕಾ ಜಗಿಯುತ್ತಿದ್ದ ಬಸ್ ಚಾಲಕರಿಗೆ ಮಂಗಳೂರು ಆರ್ಟಿಒ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಬಿಜೈ ಬಳಿ ರಾತ್ರಿ ದಾಖಲೆ ತಪಾಸಣೆ ಸಂದರ್ಭ 2 ಬಸ್ಗಳ ಚಾಲಕರು ಗುಟ್ಕಾ ಜಗಿಯುತ್ತ ಅಧಿಕಾರಿಗಳ ಮುಂದೆ ಬಂದರು. ಇದನ್ನು ಗಮನಿಸಿದ ಆರ್ಟಿಒ ಅಧಿಕಾರಿಗಳು ಇಬ್ಬರು ಚಾಲಕರಿಗೂ ತಲಾ 5,000 ರೂ. ದಂಡ ವಿಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ಟಿಒ ಆರ್.ಎಂ. ವರ್ಣೇಕರ್, “ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಮಾತ್ರವಲ್ಲದೆ ಯಾವುದೇ ರೀತಿಯ ಅಮಲು ಪದಾರ್ಥಗಳನ್ನು ಸೇವಿಸಿ ಚಲಾಯಿಸುವವರ ವಿರುದ್ಧ ಕೂಡ ಪ್ರಕರಣ ದಾಖಲಿಸಿ, ದಂಡ ವಿಧಿಸಲು ಅವಕಾಶವಿದೆ. ಅದರಂತೆ ದಂಡ ವಿಧಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ