Mangaluru”ಸಮುದ್ರ ಸಿಗಡಿ’ ರಫ್ತು ಪುನರಾರಂಭ ನಿರೀಕ್ಷೆ


Team Udayavani, Mar 3, 2024, 6:45 AM IST

Mangaluru”ಸಮುದ್ರ ಸಿಗಡಿ’ ರಫ್ತು ಪುನರಾರಂಭ ನಿರೀಕ್ಷೆ

ಮಂಗಳೂರು: ಸಮುದ್ರದಲ್ಲಿ ಹೇರಳವಾಗಿ ಸಿಗುವ ಪೌಷ್ಟಿಕ ಆಹಾರ ಮೀನು ವೈವಿಧ್ಯದಲ್ಲಿ ವೈಲ್ಡ್‌ ಕ್ಯಾಚ್‌ ಶ್ರಿಂಪ್‌ (ಸಮುದ್ರ ಸಿಗಡಿ)ಗೆ ಭಾರೀ ಬೇಡಿಕೆ; ಆದರೆ ಅಮೆರಿಕದಲ್ಲಿ ಮಾತ್ರ ಭಾರತದ ಸಮುದ್ರ ಸಿಗಡಿಗೆ 2019ರಿಂದ ನಿಷೇಧವಿದೆ. ಸದ್ಯ ನಿಷೇಧ ತೆರವಿಗೆ ಇದೀಗ ಎಲ್ಲ ಸಿದ್ಧತೆ ನಡೆಸಲಾಗುತ್ತಿದ್ದು, ಮೀನುಗಾರರಲ್ಲಿ ಆಶಾವಾದ ಮೂಡಿಸಿದೆ.

ವೈವಿಧ್ಯಮಯ ಹಾಗೂ ರುಚಿಕರ ಸಮುದ್ರ ಸಿಗಡಿಗೆ ಅಮೆರಿಕದಲ್ಲಿ ಭಾರೀ ಬೇಡಿಕೆ ಇದೆ. 2018ರ ವರೆಗೂ ಭಾರತದ ಸಮುದ್ರದಿಂದ ಸಂಗ್ರಹಿಸಲಾದ ಈ ಸಿಗಡಿ ಅಮೆರಿಕಕ್ಕೆ ರಫ್ತಾಗುತ್ತಿತ್ತು. ಆದರೆ ಭಾರತದ ಯಾಂತ್ರೀಕೃತ ಟ್ರೋಲರ್‌ ಬೋಟ್‌ಗಳಲ್ಲಿ ಬಳಸಲಾಗುವ ಬಲೆಗಳು ಅಳಿವಿನಂಚಿನಲ್ಲಿರುವ “ಆಮೆ’ಗಳ ಸಂರಕ್ಷಣೆಗೆ ಪೂರಕವಾಗಿಲ್ಲ ಎಂಬ ಕಾರಣಕ್ಕೆ ಅಮೆರಿಕವು 2019ರಿಂದ ಭಾರತದ ಸಿಗಡಿ ರಫ್ತಿನ ಮೇಲೆ ನಿಷೇಧ ಹೇರಿದೆ. ಈ ನಿಷೇಧದ ತೆರವಿಗಾಗಿ ಪ್ರಯತ್ನಿಸುತ್ತಿರುವ ಸಾಗರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಎಂಪೆಡಾ)ವು ಭಾರತದ ತಂತ್ರಜ್ಞರಿಂದ ಅಭಿವೃದ್ಧಿಪಡಿಸಲಾದ ಮೀನುಗಾರಿಕೆ ದೋಣಿಗಳಲ್ಲಿ ಬಳಸಲಾಗುವ “ಟರ್ಟಲ್‌ ಎಕ್ಸ್‌ಕ್ಲೂಸರ್‌ ಡಿವೈಸ್‌’ (ಟಿಇಡಿ) ಬಗ್ಗೆ ಅಮೆರಿಕದ ತಜ್ಞ ತಂಡಕ್ಕೆ ಮನವರಿಕೆ ಮಾಡಿಕೊಟ್ಟಿದ್ದು, ಈ ತಂತ್ರಜ್ಞಾನ ಬಳಕೆಗೆ ಹಸಿರು ನಿಶಾನೆ ದೊರಕಿದೆ.

ಭಾರತದಲ್ಲಿ ಆಳ ಸಮುದ್ರ ಮೀನುಗಾರಿಕೆಯ ಟ್ರಾಲರ್‌ಗಳು ಅಮೆರಿಕದ ನ್ಯಾಶನಲ್‌ ಓಶಿಯಾನಿಕ್‌ ಅಟೊಸ್ಪೆರಿಕ್‌ ಅಡ್ಮಿನಿಸ್ಟ್ರೇಶನ್‌ (ಎನ್‌ಒಎಎ)ಯ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬುದಾಗಿ ಅಮೆರಿಕದ ತಜ್ಞರ ತಗಾದೆ. ಇದರ ಪರಿಣಾಮ 2019ರಿಂದ ಭಾರತದ ಸಮುದ್ರ ಸಿಗಡಿಗೆ ನಿಷೇಧ ಹೇರಲಾಗಿತ್ತು. ಭಾರತದ ಕರಾವಳಿಯ ಟ್ರಾಲರ್‌ಗಳು ಬಳಸುವ ಮೀನು ಹಿಡಿಯುವ ಬಲೆಗಳಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಪ್ರಾಕೃತಿಕ ಸಮತೋಲನ ಕಾಯ್ದುಕೊಳ್ಳುವಲ್ಲಿ ಬಹುಮುಖ್ಯ ಎನಿಸಿರುವ ಆಮೆಗಳು ಸಿಲುಕಿ ಪ್ರಾಣಕಳೆದುಕೊಳ್ಳುತ್ತವೆ ಎಂಬ ಆಕ್ಷೇಪ ಅಮೆರಿಕದ ಎನ್‌ಒಎಎಯ ತಜ್ಞರದ್ದಾಗಿತ್ತು. ಇದಕ್ಕಾಗಿ “ಟರ್ಟಲ್‌ ಎಕ್ಸ್‌ಕ್ಲೂಸರ್‌ ಡಿವೈಸ್‌’ (ಟಿಇಡಿ) ತಂತ್ರಜ್ಞಾನ ಬಳಕೆಗೆ ಉದ್ದೇಶಿಸಲಾಗಿದೆ. ಈ ಕುರಿತ ತರಬೇತಿ ವಿವಿಧ ಕಡೆಗಳಲ್ಲಿ ಸದ್ಯ ನಡೆಯುತ್ತಿದೆ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.