ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ: 222 ಡಿಎಲ್ ರದ್ದತಿಗೆ ಶಿಫಾರಸು
Team Udayavani, Jul 28, 2023, 12:49 AM IST
ಮಂಗಳೂರು: ಬೇಜವಾಬ್ದಾರಿ ಮತ್ತು ನಿಯಮ ಮೀರಿದ ವಾಹನ ಚಾಲನೆಗೆ ಮೂಗುದಾರ ತೊಡಿಸಲು ನಗರ ಪೊಲೀಸರು ಮುಂದಾಗಿದ್ದು, ಬರೋಬ್ಬರಿ 222 ಮಂದಿಯ ವಾಹನ ಚಾಲನೆ ಪರವಾನಿಗೆ ರದ್ದು ಪಡಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.
ಸುಪ್ರೀಂ ಕೋರ್ಟ್ನ ರಸ್ತೆ ಸುರಕ್ಷ ಸಮಿತಿಯ ನಿರ್ದೇಶನದಂತೆ ಪ್ರತಿ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019 ಅಡಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕರ ಚಾಲನ ಪರವಾನಿಗೆಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕಳುಹಿಸಲಾಗುತ್ತದೆ. ಈಗ 222 ಮಂದಿಯ ವಾಹನ ಚಾಲನ ಪರವಾನಿಗೆ ರದ್ದುಪಡಿಸಲು ಪೊಲೀಸ್ ಆಯುಕ್ತರು ಶಿಫಾರಸು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ