Mangaluru: ಅಪಹರಣ ಮತ್ತು ಹಲ್ಲೆ ಆರೋಪದ ಮೇಲೆ 7 ಆರೋಪಿಗಳ ಬಂಧನ
Team Udayavani, Aug 26, 2023, 8:05 PM IST
ಮಂಗಳೂರು: ನಗರದಲ್ಲಿ ಆ 23 ರಂದು ನಡೆದ ಅಪಹರಣ ಮತ್ತು ದೈಹಿಕ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಖಾಸಗಿ ಕಾಲೇಜೊಂದರ ಬಳಿ ಇಬ್ಬರನ್ನು ಅಪಹರಿಸಿ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಪಾಣೆಮಂಗಳೂರಿನ ಇಬ್ರಾಹಿಂ ತಭೀಷ್ (19) ಮತ್ತು ಮೊಹಮ್ಮದ್ ಶಕೀಫ್ (19), ಬಂಟ್ವಾಳದ ಅಬ್ದುಲ್ಲ ಹನ್ನಾನ್ (19), ಮೊಹಮ್ಮದ್ ಶಾಹಿಕ್ (19) ಮತ್ತು ಮನ್ಸೂರ್ (37) ಮತ್ತು ಯು ಪಿ ತನ್ವೀರ್ (20) ಮತ್ತು ಬಜಾಲ್ ನ ಅಬ್ದುಲ್ ರಶೀದ್ (20) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ