Mangaluru Airport ಕಡಬದ ಯುವಕ ತಾಯ್ನಾಡಿಗೆ ಆಗಮನ


Team Udayavani, Nov 21, 2023, 1:15 AM IST

Mangaluru Airport ಕಡಬದ ಯುವಕ ತಾಯ್ನಾಡಿಗೆ ಆಗಮನ

ಮಂಗಳೂರು: ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್‌ ಸುರಕ್ಷಿತವಾಗಿ ಮನೆ ಸೇರಿದ್ದಾರೆ.

ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್‌, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ತಾಯಿ ಕಣ್ಣೀರ್ಗರೆದು ಮಗನನ್ನು ಆಲಂಗಿಸಿದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂ ದಿಗೆ ಮಾತನಾಡಿದ ಅವರು, ಮಾಧ್ಯಮ ಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ ಬಿಡುಗಡೆ ಸುಲಭ ಗೊಂಡಿದೆ, ಮಂಗಳೂರಿನವರು ತುಂಬಾ ಜನ ನೆರವಾಗಿದ್ದಾರೆ, ಅವರೆಲ್ಲರಿಗೂ ಕೃತಜ್ಞನಾ ಗಿದ್ದೇನೆ ತಾಯ್ನಾಡಿಗೆ ಬಂದಿರುವುದು ಮತ್ತು ಅಮ್ಮನನ್ನು ನೋಡಿ ತುಂಬಾ ಖುಷಿಯಾಗಿದೆ, ಮುಂದೆ ಬೇರೆ ಉದ್ಯೋಗ ಸಿಗುವ ಭರವಸೆ ಇದೆ ಎಂದು ಹೇಳಿದರು.

ಸೌದಿಯಲ್ಲಿ ಜೈಲಿನಲ್ಲಿದ್ದಾಗ ತುಂಬಾ ಕಷ್ಟ ಆಗಿತ್ತು, ಯಾರ ಹತ್ತಿರವೂ ಸರಿಯಾಗಿ ಮಾತನಾ ಡಲು ಆಗುತ್ತಿರಲಿಲ್ಲ, ಮೊಬೈಲ್‌ ಕೊಟ್ಟರೂ ಎರಡೇ ನಿಮಿಷ ಮಾತನಾಡಬಹುದಿತ್ತು. ತಪ್ಪು ಮಾಡದೇ ನಾನು ಅಲ್ಲಿ ಸುಮ್ಮನೆ ಒಳಗಿದ್ದೆ, ಸೆರೆಮನೆ ವಾಸ ಅನುಭವಿಸಿದೆ ಎಂದರು.

ಜೈಲು ಸೇರಲು ಕಾರಣ
ಬೆಂಗಳೂರಿನಲ್ಲಿದ್ದ ಚಂದ್ರಶೇಖರ್‌ ಭಡ್ತಿಯೊಂದಿಗೆ ಸೌದಿಗೆ ತೆರಳಿದ್ದರು. ಅಲ್ಲಿ ಅವರು ಮೊಬೈಲ್‌ ಸಿಮ್‌ ಖರೀದಿಗೆಂದು ಬೆರಳಚ್ಚು ಹಾಗೂ ಇತರ ವಿವರ ನೀಡಿದ್ದರು. ಕೆಲವು ದಿನಗಳಲ್ಲಿ ರಿಯಾದ್‌ ಪೊಲೀಸರು ಚಂದ್ರಶೇಖರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮಹಿಳೆಯೊಬ್ಬರು ನೀಡಿದ ದೂರಿನಂತೆ ಚಂದ್ರಶೇಖರ್‌ ಅವರ ಖಾತೆಗೆ ಮಹಿಳೆ ಖಾತೆಯಿಂದ 22 ಸಾವಿರ ರೂ. ವರ್ಗಾವಣೆಯಾಗಿತ್ತು. ಆದರೆ ಇದು ಕೆಲವು ದುಷ್ಕರ್ಮಿಗಳ ಸಂಚಾಗಿದ್ದು, ಚಂದ್ರ ಅವರ ನಕಲಿ ಖಾತೆಯನ್ನು ತೆರೆದು ಈ ಕೃತ್ಯ ಎಸಗಲಾಗಿತ್ತು. ಚಂದ್ರ ಅವರ ವಾದವನ್ನು ಪರಿಗಣಿಸದೆ ಪೊಲೀಸರು ಅವರನ್ನು ಜೈಲಿಗೆ ಹಾಕಿದ್ದರು.

ಅವರ ಗೆಳೆಯರು, ಕೆಲಸ ಮಾಡುತ್ತಿದ್ದ ಕಂಪೆನಿಯ ಪ್ರತಿನಿಧಿಗಳು ಸೇರಿ ದಂಡ ಪಾವತಿಸಿ, ಬಿಡುಗಡೆಗೆ ಶ್ರಮಿಸಿದ್ದಾರೆ. ಕೊನೆಗೂ ಚಂದ್ರಶೇಖರ್‌ ತಾಯ್ನಾಡಿಗೆ ಆಗಮಿಸುವಂತಾಗಿದೆ.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.