ಮಂಗಳೂರು- ಬೆಂಗಳೂರು ರೈಲು ಕೇರಳ ಮೂಲಕ ಸಂಚಾರ ಆರಂಭ
Team Udayavani, Aug 21, 2018, 12:02 PM IST
ಮಂಗಳೂರು: ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದ ರೈಲು ಮಾರ್ಗದಲ್ಲಿ ಕೆಲವು ರೈಲುಗಳ ಸಂಚಾರ ಪುನರಾರಂಭಗೊಂಡಿದ್ದು, ಮಂಗಳೂರು- ಬೆಂಗಳೂರು ರೈಲನ್ನು ಮಾರ್ಗ ಬದಲಾಯಿಸಿ ಶೋರ್ನೂರು- ಪಾಲಕ್ಕಾಡ್- ತಿರುಪತ್ತೂರು ಮಾರ್ಗದಲ್ಲಿ ಸಂಚರಿಸಲಿದೆ.
ಸುಬ್ರಹ್ಮಣ್ಯ- ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ದುರಸ್ತಿ ಪೂರ್ಣ ಗೊಂಡಿಲ್ಲ. ಪ್ರಯಾಣಿಕರ ಹಿತ ದೃಷ್ಟಿಯಿಂದ ರೈಲನ್ನು ಶೋರ್ನೂರು- ಪಾಲಕ್ಕಾಡ್ ಮಾರ್ಗವಾಗಿ ಕಾರ್ಯಾಚರಿಸಲಿದೆ. ಕಾರವಾರ- ಮಂಗಳೂರು- ಬೆಂಗಳೂರು (16514 / 16512) ಎಕ್ಸ್ಪ್ರೆಸ್, ಕಣ್ಣೂರು – ಯಶವಂತ ಪುರ (16528) ಎಕ್ಸ್ ಪ್ರಸ್ ರೈಲು, ಮಂಗಳೂರು ಸೆಂಟ್ರಲ್- ಯಶವಂತಪುರ (16566) ರೈಲುಗಳು ಆ. 20ರಿಂದ ಶೋರ್ನೂರು- ಪಾಲಕ್ಕಾಡ್ ಮಾರ್ಗವಾಗಿ ಸಂಚರಿಸು ತ್ತಿವೆ. ಕೊಯಮುತ್ತೂರು- ಹುಬ್ಬಳ್ಳಿ ಮಧ್ಯೆ ವಿಶೇಷ ರೈಲಿನ ವ್ಯವಸ್ಥೆ ಯನ್ನೂ ಮಾಡಲಾಗಿದೆ ಎಂದು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ