ಅಪಘಾತ ಎಸಗಿದ ಲಾರಿ ಚಾಲಕನಿಗೆ 6 ತಿಂಗಳು ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Sep 22, 2022, 12:36 AM IST
ಸುರತ್ಕಲ್: ಸುರತ್ಕಲ್ ಸಮೀಪ ಪಡ್ರೆ ಬಳಿ 2014ರಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಪ್ರಕರಣದ ಆರೋಪಿ ಲಾರಿ ಚಾಲಕ ಪರಮೇಶ್ವರ ಅವರಿಗೆ ಮಂಗಳೂರು ನ್ಯಾಯಾಲಯವು 6 ತಿಂಗಳ ಕಾರಾಗೃಹ ಶಿಕ್ಷೆ, 7,500ರೂ.ದಂಡ, ತಪ್ಪಿದಲ್ಲಿ ಮತ್ತೆ 3 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಅಂಜಲಿ ಶರ್ಮ ತೀರ್ಪು ನೀಡಿದ್ದಾರೆ.
2014ರ ಮೇ 12ರಂದು ಲಾರಿ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಸವಿತ ಶ್ರೀನಾಥ ಇವರ ಮಕ್ಕಳಾದ ನಿಸ್ಮಿತ, ಮನಿಷಾ,ರಿಕ್ಷಾ ಚಾಲಕ ಸುನೀಲ್ ಯಾನೇ ನವೀನ್ ಮೃತಪಟ್ಟಿದ್ದರು.
ಈ ಹಿಂದಿನ ಸಿಐ ನಟರಾಜ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ಸಹಾಯಕ ಸರ್ಕಾರಿ ಅಭಿಯೋಜಕರಾದ ಗೀತಾ ರೈ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ