ಮಂಗಳೂರು: ಫ್ಲ್ಯಾಟ್ ನೀಡದೆ ವಂಚನೆ: ದೂರು
Team Udayavani, Feb 16, 2023, 12:53 AM IST
ಮಂಗಳೂರು: ಫ್ಲ್ಯಾಟ್ ಖರೀದಿ ಬಗ್ಗೆ ಕರಾರು ಪತ್ರ ಮಾಡಿ ಹಣ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ನಗರ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೋರ್ವರು 2015ರಲ್ಲಿ ಪ್ರಾವಿಡೆಂಟ್ ದಶಾ ಎಂಬ ಹೊಸ ವಸತಿ ಸಮುಚ್ಚಯದ 2ನೇ ಮಹಡಿಯ ಮನೆ ಖರೀದಿಸುವ ಬಗ್ಗೆ ಪಾಲುದಾರರಾದ ಜಾನ್ ಸಿಲ್ವೆಸ್ಟರ್ ಸಲ್ದಾನ ಮತ್ತು ಜೀನ್ ರೂಪಾ ಸಲ್ದಾನ ಅವರೊಂದಿಗೆ ಕರಾರು ಪತ್ರ ಮಾಡಿಕೊಂಡಿದ್ದು ಹಂತ ಹಂತವಾಗಿ 26 ಲ.ರೂ. ಹಣ ನೀಡಿದ್ದರು. ಆ ಕಟ್ಟಡ ನಿರ್ಮಾಣದ ಜಾಗ ಅನಿಲ್ ವೇಗಸ್ ಮತ್ತು ಮಾವೀಸ್ ಎಸ್.ಜೆ. ವೇಗಸ್ ಅವರಿಗೆ ಸೇರಿದ್ದು ಈ ನಾಲ್ವರು ಆರೋಪಿಗಳು ವಸತಿಯನ್ನು ಹಣ ಪಾವತಿಸಿದವರಿಗೆ ನೀಡದೆ ಬ್ಯಾಂಕ್ನಲ್ಲಿ 2 ಕೋ.ರೂ.ಗಳಿಗೆ ಅಡಮಾನ ಇರಿಸಿ ವಂಚಿಸಿದ್ದಾರೆ. ಈ ಬಗ್ಗೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸ ಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ