ಕರ್ಫ್ಯೂ ಮುಂದುವರಿಕೆ: ಮಂಗಳೂರಿನಲ್ಲಿ ಹೇಗಿದೆ ಇಂದಿನ ಪರಿಸ್ಥಿತಿ
Team Udayavani, Dec 21, 2019, 9:02 AM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎರಡು ದಿನಗಳ ಹಿಂದೆ ಪ್ರಕ್ಷುಬ್ಧವಾಗಿದ್ದ ಮಂಗಳೂರು ಸದ್ಯ ಶಾಂತವಾಗಿದೆ. ನಗರದಲ್ಲಿ ಕರ್ಫ್ಯೂ ಮುಂದುವರಿದಿದೆ.
ಶನಿವಾರ ಮುಂಜಾನೆ ಆರು ಗಂಟೆಯಿಂದ ಎಂಟು ಗಂಟೆಯವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು. ಜನ ಸಾಮಾನ್ಯರು ದಿನಬಳಕೆ ವಸ್ತುಗಳನ್ನು ಖರೀದಿಸಲು ಈ ಕರ್ಫ್ಯೂ ಸಡಿಲಿಸಲಾಗಿತ್ತು
ಎಂಟು ಗಂಟೆಯ ನಂತರ ಮರು ಕರ್ಫ್ಯೂ ಹೇರಲಾಗಿದೆ. ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಿದರು. ಮರು ಕರ್ಫ್ಯೂ ಹೇರಿದ ಬಳಿಕವೂ ರಸ್ತೆಯಲ್ಲಿ ಜನರು ಓಡಾಡುತ್ತಿದ್ದ ಕಾರಣ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕರ್ಫ್ಯೂ ಜಾರಿಯಲ್ಲಿರುವ ನಗರದ ಭಾಗದಲ್ಲಿ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿಲ್ಲ.
ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಮದ್ಯ ಮಾರಾಟವನ್ನೂ ಜಿಲ್ಲೆಯಲ್ಲಿ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?