ಶ್ವಾನಗಳ ಪ್ರದರ್ಶನ: ಸಾರ್ವಜನಿಕರು ಫಿದಾ !


Team Udayavani, Jan 28, 2019, 6:29 AM IST

28-january-09.jpg

ಮಹಾನಗರ: ಮಾಲಕರೊಂದಿಗೆ ಸಾಕು ನಾಯಿಗಳು ವೇದಿಕೆ ಯಲ್ಲಿ ರ್‍ಯಾಂಪ್‌ ವಾಕ್‌ ಮಾಡಿದರೆ, ಕೆಲ ವೊಂದು ದೈತ್ಯ ದೇಹದ ನಾಯಿಗಳು ತುಂಟತನದೊಂದಿಗೆ ನೋಡುಗರನ್ನು ಸೆಳೆಯಿತು. ಮನುಷ್ಯರಿಗಿಂತ ನಾವೇನೂ ಕಮ್ಮಿ ಇಲ್ಲ ಎಂಬಂತೆ ನಾಯಿಗಳು ಸ್ಮಿಮ್ಮಿಂಗ್‌ ಫೂಲ್‌ನಲ್ಲಿ ಈಜಿ ಸೈ ಎನಿಸಿಕೊಂಡವು. ಇದಕ್ಕೆಲ್ಲಾ ವೇದಿಕೆಯಾಗಿದ್ದು ನಗರದ ಬಂಟ್ಸ್‌ ಹಾಸ್ಟೆಲ್‌ ಮೈದಾನ.

ನಗರದಲ್ಲಿ ರವಿವಾರ ಫರ್‌ಪೇಸ್ಟ್‌ ಎಂಬ ಶ್ವಾನ ಪ್ರದರ್ಶನವನ್ನು ಆಯೋಜಿಸ ಲಾಗಿತ್ತು. ಪ್ರದರ್ಶನದಲ್ಲಿ ದ. ಕ., ಉಡುಪಿ ಜಿಲ್ಲೆಗಳ ನಾನಾ ಭಾಗಗಳಿಂದ ವಿವಿಧ ತಳಿಯ ಶ್ವಾನಗಳು ಪ್ರದರ್ಶನದ ಮೆರುಗು ಹೆಚ್ಚಿಸಿದವು. ನೆರೆದಿದ್ದ ವೀಕ್ಷಕರು ಶ್ವಾನದ ತುಂಟಾಟಗಳನ್ನು ಕಂಡು ಖುಷಿಪಟ್ಟರು.

ನಾಯಿಗಳಿಗೆಂದೇ ವಿಶೇಷ ಸ್ಪರ್ಧೆ ಗಳನ್ನು ಆಯೋಜಿಸಲಾಗಿತ್ತು. ಶ್ವಾನಗಳಿಗೆ ಮಾಲಕರು ವಿವಿಧ ರೀತಿ ಉಡುಪು ತೊಡಿ ಸಿ, ಶೃಂಗರಿಸಿದ್ದು ಗಮನ ಸೆಳೆಯಿತು. ಅಲ್ಲದೆ, ಸ್ಮಾರ್ಟ್‌ ಪೆಟ್ ಸ್ಪರ್ಧೆ, ಪ್ಲೇ ಏರಿಯಾ, ಫೂಲ್‌ ಪಾರ್ಟಿ, ಫ್ಯಾನ್ಸಿ ಡ್ರೆಸ್‌ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಾಯಿಗಳಿಗೆ ವೈದ್ಯಕೀಯ ತಪಾಸಣಾ ಶಿಬಿರವೂ ಸ್ಥಳದಲ್ಲಿತ್ತು.ಆಯೋಜಕರಾದ ಸಂದೀಪ್‌ ಶೆಟ್ಟಿ, ಕಾರ್ತಿಕ್‌ ಶೆಟ್ಟಿ, ಕಾರ್ತಿಕ್‌ ಕುಮಾರ್‌, ಪಶುವೈದ್ಯೆ ಡಾ| ಶಿಲ್ಪಾ ಪೊನ್ನಪ್ಪ ಮತ್ತಿತರರು ಇದ್ದರು.

ಚೌಚೌ, ಪೊಮೇರಿಯನ್‌, ಗೋಲ್ಡನ್‌ ಡಾಗ್‌, ಪಿಟ್ ಬುಲ್‌, ರಾಟ್ವೈಲರ್‌, ಕಾಕರ್, ಡೋಬರ್‌ಮನ್‌, ಬೀಗಲ್‌ ಡಾಗ್‌, ಲ್ಯಾಬ್ರಡಾರ್‌, ಗ್ರೇಟ್ಡೇನ್‌, ಬರ್ನಾಲ್ಡ್‌ ಡಾಗ್‌, ಮಾಲ್ಟೀಸ್‌ ಸಹಿತ ವಿವಿಧ ತಳಿಯ ಶ್ವಾನಗಳು ಪ್ರದರ್ಶನಕ್ಕಿತ್ತು.

ಶ್ವಾನಗಳ ಜತೆ ಸೆಲ್ಫೀ  ಕ್ಲಿಕ್‌
ಶ್ವಾನ ಪ್ರದರ್ಶನಕ್ಕೆ ಜಿಲ್ಲೆಯ ವಿವಿದಡೆಯಿಂದ ನೂರಾರು ಮಂದಿ ಆಗಮಿಸಿದ್ದರು. ಹೆಚ್ಚಿನ ಮಂದಿ ನಾಯಿಗಳ ಜತೆ ಸೆಲ್ಫೀ ಕ್ಲಿಕ್ಕಿಸುವ ದೃಶ್ಯ ಸಾಮಾನ್ಯವಾಗಿತ್ತು. ಕೆಲವರು ನಾಯಿಗಳ ಜತೆ ಆಟವಾಡುತ್ತಾ ಕಾಲ ಕಳೆದರು.

ನಾಯಿಯನ್ನು ಪ್ರೀತಿಸಿ
ನಿಯತ್ತಿಗೆ ಮತ್ತೂಂದು ಹೆಸರಾದ ನಾಯಿಗಳನ್ನು ಖರೀದಿಸುವ ಮೊದಲು ಅದರ ಬಗ್ಗೆ ತಿಳಿದುಕೊಳ್ಳಬೇಕು. ನಾಯಿಗಳನ್ನು ಪ್ರೀತಿಯಿಂದ ಕಾಣಬೇಕು. 
ರವಿರಾಜ್‌
ಪೊಲೀಸ್‌ ಶ್ವಾನದಳದ ತರಬೇತುದಾರ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.