ಮಂಗಳೂರು : ಮನೆಯಲ್ಲಿ ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿ
Team Udayavani, Jun 5, 2022, 4:19 PM IST
ಮಂಗಳೂರು : ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರೊಂದು ಬೆಂಕಿಗಾಹುತಿಯಾದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.
ನಗರದ ಬೊಂದೆಲ್ ನಲ್ಲಿರುವ ಮನೆಯ ಗ್ರೌಂಡ್ ಫ್ಲೋರ್ ನಲ್ಲಿ ನಿಲ್ಲಿಸಿ ಚಾರ್ಜ್ ಗೆ ಇಟ್ಟಿದ್ದ ವೇಳೆ ಬೆಂಕಿಗಾಹುತಿಯಾಗಿಗೆ ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಇಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿಯಾದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಇಂತಹ ಘಟನೆಗಳಿಂದ ಎಲೆಕ್ಟ್ರಿಕ್ ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ.
ಇದನ್ನೂ ಓದಿ : ಪಠ್ಯದಲ್ಲಿ ಆಗಿರುವ ಪ್ರಮಾದಕ್ಕೆ ಬಿಜೆಪಿ ಕಾರಣ: ಡಿಕೆಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ