Mangaluru: ಅಪಾರ್ಟ್ಮೆಂಟ್ ನಲ್ಲಿ ಅಗ್ನಿ ಅವಘಡ
Team Udayavani, Jun 30, 2023, 8:59 PM IST
ಮಂಗಳೂರು: ನಗರದ ಬಾವುಟಗುಡ್ಡೆಯ ಅಪಾರ್ಟ್ಮೆಂಟ್ ವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ.
ವಸತಿ ಕಟ್ಟಡದ 15ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಕಾರ್ಯಪ್ರವೃತ್ತರಾಗಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಕೆಲ ಹೊತ್ತಿನವರೆಗೆ ದಟ್ಟ ಹೊಗೆ ಉಳಿದಿತ್ತು.
ಕಟ್ಟಡದಲ್ಲಿ ವಾಸಿಸುತ್ತಿದ್ದ ನಿವಾಸಿಗಳನ್ನು ಕೂಡಲೇ ಸ್ಥಳಾಂತರಿಸಲಾಯಿತು. ಕೆಲವು ನಿವಾಸಿಗಳು ಹೊಗೆಯನ್ನು ಉಸಿರಾಡಿ ಉಸಿರಾಟದ ತೊಂದರೆ ಅನುಭವಿಸಿದರು. ಘಟನೆಯಲ್ಲಿ ಯಾವುದೇ ಗಾಯ ಸಂಭವಿಸಿಲ್ಲ.
ತನಿಖೆಗಳು ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.