ಮಂಗಳೂರು: Part Time Jobs ಹೆಸರಲ್ಲಿ ವಂಚನೆ


Team Udayavani, Apr 25, 2023, 6:50 AM IST

ಮಂಗಳೂರು: Part Time Jobs ಹೆಸರಲ್ಲಿ ವಂಚನೆ

ಮಂಗಳೂರು: ವಾಟ್ಸ್‌ಆ್ಯಪ್‌ ಖಾತೆಗೆ “ಪಾರ್ಟ್‌ ಟೈಂ ಜಾಬ್‌’ ಎಂಬ ಸಂದೇಶದೊಂದಿಗೆ ಲಿಂಕ್‌ವೊಂದನ್ನು ಕಳುಹಿಸಿ ಅದರ ಮೂಲಕ ಟಾಸ್ಕ್ ನೀಡಿ ಹಣ ಪಡೆದು ವಂಚಿಸಿರುವ ಬಗ್ಗೆ ಎರಡು ಪ್ರಕರಣಗಳು ಮಂಗಳೂರು ಸೆನ್‌ ಠಾಣೆಯಲ್ಲಿ ದಾಖಲಾಗಿವೆ.

ಪ್ರಕರಣ- 1
ಎ.11ರಂದು ದೂರುದಾರ ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಅಪರಿಚಿತ ವ್ಯಕ್ತಿ 6262948264 ಸಂಖ್ಯೆಯಿಂದ “ಆನ್‌ಲೈನ್‌ ಅರ್ನಿಂಗ್‌ ಟಾಸ್ಕ್’ ಎಂಬ ಸಂದೇಶದೊಂದಿಗೆ ಲಿಂಕ್‌ ಕಳುಹಿಸಿದ್ದ. ಲಿಂಕ್‌ ಬಳಸಿ ಟಾಸ್ಕ್ಗಳನ್ನು ಪೂರೈಸುವಂತೆ ತಿಳಿಸಿದ್ದ. ಅನಂತರ ದೂರುದಾರ ವ್ಯಕ್ತಿಯ ಖಾತೆಯಿಂದ ಹಂತ ಹಂತವಾಗಿ ಒಟ್ಟು 3,01,505 ರೂ. ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ.

ಪ್ರಕರಣ-2
ಅಪರಿಚಿತ ವ್ಯಕ್ತಿಯೋರ್ವ 8969209811 ಸಂಖ್ಯೆಯಿಂದ ದೂರುದಾರ ವ್ಯಕ್ತಿಯ ವಾಟ್ಸ್‌ ಆ್ಯಪ್‌ಗೆ “ಪಾರ್ಟ್‌ ಟೈಮ್‌ ಜಾಬ್‌ ಆನ್‌ಲೈನ್‌ ಅಮೆಜಾನ್‌ ಬಿಸಿನೆಸ್‌’ ಎಂದು ಸಂದೇಶ ಕಳುಹಿಸಿದ್ದ.

ಅನಂತರ ಟೆಲಿಗ್ರಾಂ ಚಾನೆಲ್‌ನಲ್ಲಿ ಸದಸ್ಯನಾಗುವಂತೆ ತಿಳಿಸಿದ. ಬಳಿಕ ಅದರಲ್ಲಿರುವ ಟಾಸ್ಕ್ಗಳಲ್ಲಿ ಭಾಗಿಯಾಗಿ ಹಣ ಗಳಿಸಬಹುದು ಎಂದು ತಿಳಿಸಿದ. ಇದನ್ನು ನಂಬಿದ ದೂರುದಾರ ವ್ಯಕ್ತಿ 200 ರೂ. ಪಾವತಿಸಿದರು. ಅದಕ್ಕೆ ಅಪರಿಚಿತ ವ್ಯಕ್ತಿ ಕಮಿಷನ್‌ ಸೇರಿಸಿ 395 ರೂ. ಮರುಪವಾತಿ ಮಾಡಿದ. ಬಳಿಕ ಅಧಿಕ ಲಾಭ ದೊರೆಯಬಹುದೆಂದು ದೂರುದಾರ ವ್ಯಕ್ತಿ ಹಂತ ಹಂತವಾಗಿ ಒಟ್ಟು 3.30 ಲ.ರೂ. ಹಣ ಪವಾತಿಸಿದ್ದಾರೆ. ಆದರೆ ಅವರಿಗೆ ಯಾವುದೇ ಹಣ ವಾಪಸ್‌ ಬಂದಿಲ್ಲ.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.