ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧ


Team Udayavani, Feb 8, 2023, 8:03 AM IST

ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧ

ಮಂಗಳೂರು: ಕಳೆದ ಶುಕ್ರವಾರ ನಗರದ ಹಂಪನಕಟ್ಟೆಯ ಜುವೆಲರಿ ಅಂಗಡಿಯೊಂದರಲ್ಲಿ ಸೇಲ್ಸ್‌ಮ್ಯಾನ್‌ ರಾಘವೇಂದ್ರ ಆಚಾರ್ಯ (55) ಅವರನ್ನು ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ಆರೋಪಿಯ ಚಹರೆ ಸಿಸಿ ಕೆಮರಾದಲ್ಲಿ ದಾಖಲಾಗಿದ್ದರೂ ಆತ ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವುದರಿಂದ ಪತ್ತೆ ಸವಾಲಾಗಿದ್ದು ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಚಾಲಾಕಿ ಹಂತಕ
ಹಂತಕ ಜುವೆಲರಿಯಿಂದ ಹೊರಗೆ ಬಂದ ಬಳಿಕ ಎರಡೆರಡು ರಿಕ್ಷಾಗಳಲ್ಲಿ ಹೋಗುವ ಮೂಲಕ ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದ್ದಾನೆ. ಮೊದಲು ಹಂಪನಕಟ್ಟೆಯಿಂದ ವಲೆ ನ್ಸಿಯಾದವರೆಗೆ ಒಂದು ರಿಕ್ಷಾದಲ್ಲಿ ಸಾಗಿ, ಆ ಬಳಿಕ ಅಲ್ಲಿ ಇಳಿಯುತ್ತಾನೆ. ಮತ್ತೂಂದು ರಿಕ್ಷಾವನ್ನೇರಿ ಜೆಪ್ಪು ವರೆಗೂ ಹೋಗಿದ್ದಾನೆ. ಅಲ್ಲಿ ರಿಕ್ಷಾದಿಂದ ಇಳಿದು ರೈಲ್ವೇ ಹಳಿಯತ್ತ ತೆರಳಿದ್ದಾನೆ.

ರೈಲ್ವೇ ಹಳಿಯಲ್ಲಿ ನಡೆ ಯುತ್ತಾ ಸಾಗಿರುವ ಮಾಹಿತಿ ಲಭ್ಯವಾಗಿದೆ. ಆ ಬಳಿಕ ಆತ ಎಲ್ಲಿ ಹೋಗಿರುವನೆಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-10

29 ವರ್ಷಗಳಿಂದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹ ಬಿಡುಗಡೆ: ಅದ್ಧೂರಿ ಮೆರವಣಿಗೆ

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

tdy-9

ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್‌ ನೀಡಿದಕ್ಕೆ ಕಾರ್ಯಕರ್ತರ ವಿರೋಧ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mangaluru-college

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023 ಉದ್ಘಾಟನಾ ಸಮಾರಂಭ

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

ನಿಷೇಧಿತ ಇ- ಸಿಗರೇಟ್‌ ಹತ್ತಿಕ್ಕುವವರಿಲ್ಲ ! ಗ್ರಾಮೀಣ ಪ್ರದೇಶದಲ್ಲೂ ಮಾರಾಟ ಅವ್ಯಾಹತ!

ನಿಷೇಧಿತ ಇ- ಸಿಗರೇಟ್‌ ಹತ್ತಿಕ್ಕುವವರಿಲ್ಲ ! ಗ್ರಾಮೀಣ ಪ್ರದೇಶದಲ್ಲೂ ಮಾರಾಟ ಅವ್ಯಾಹತ!

ಬಿಎಡ್‌, ಎಂಎ ಪದವೀಧರರಾದರೂ ಮಾಸಿಕ ವೇತನ 8,500 ರೂ.!

ಬಿಎಡ್‌, ಎಂಎ ಪದವೀಧರರಾದರೂ ಮಾಸಿಕ ವೇತನ 8,500 ರೂ.!

ಕರಾವಳಿಗೆ ಜಿ20 ಸಭೆ ಆತಿಥ್ಯದ ಕನಸು!

ಕರಾವಳಿಗೆ ಜಿ20 ಸಭೆ ಆತಿಥ್ಯದ ಕನಸು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-13

ಯಲಾಕುನ್ನಿಗೆ ಮುಹೂರ್ತ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.