ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧ
Team Udayavani, Feb 8, 2023, 8:03 AM IST
ಮಂಗಳೂರು: ಕಳೆದ ಶುಕ್ರವಾರ ನಗರದ ಹಂಪನಕಟ್ಟೆಯ ಜುವೆಲರಿ ಅಂಗಡಿಯೊಂದರಲ್ಲಿ ಸೇಲ್ಸ್ಮ್ಯಾನ್ ರಾಘವೇಂದ್ರ ಆಚಾರ್ಯ (55) ಅವರನ್ನು ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಯ ಚಹರೆ ಸಿಸಿ ಕೆಮರಾದಲ್ಲಿ ದಾಖಲಾಗಿದ್ದರೂ ಆತ ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವುದರಿಂದ ಪತ್ತೆ ಸವಾಲಾಗಿದ್ದು ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ಚಾಲಾಕಿ ಹಂತಕ
ಹಂತಕ ಜುವೆಲರಿಯಿಂದ ಹೊರಗೆ ಬಂದ ಬಳಿಕ ಎರಡೆರಡು ರಿಕ್ಷಾಗಳಲ್ಲಿ ಹೋಗುವ ಮೂಲಕ ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದ್ದಾನೆ. ಮೊದಲು ಹಂಪನಕಟ್ಟೆಯಿಂದ ವಲೆ ನ್ಸಿಯಾದವರೆಗೆ ಒಂದು ರಿಕ್ಷಾದಲ್ಲಿ ಸಾಗಿ, ಆ ಬಳಿಕ ಅಲ್ಲಿ ಇಳಿಯುತ್ತಾನೆ. ಮತ್ತೂಂದು ರಿಕ್ಷಾವನ್ನೇರಿ ಜೆಪ್ಪು ವರೆಗೂ ಹೋಗಿದ್ದಾನೆ. ಅಲ್ಲಿ ರಿಕ್ಷಾದಿಂದ ಇಳಿದು ರೈಲ್ವೇ ಹಳಿಯತ್ತ ತೆರಳಿದ್ದಾನೆ.
ರೈಲ್ವೇ ಹಳಿಯಲ್ಲಿ ನಡೆ ಯುತ್ತಾ ಸಾಗಿರುವ ಮಾಹಿತಿ ಲಭ್ಯವಾಗಿದೆ. ಆ ಬಳಿಕ ಆತ ಎಲ್ಲಿ ಹೋಗಿರುವನೆಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್