
ಮಂಗಳೂರು: ಪಾರ್ಕ್ ಮಾಡಲಾಗಿದ್ದ ಕಾರಿಗೆ ಬೆಂಕಿ; ಕೆಲ ಹೊತ್ತು ಆತಂಕ
Team Udayavani, Nov 26, 2022, 2:47 PM IST

ಮಂಗಳೂರು: ನಗರದ ಬಲ್ಮಠ ದ ಜ್ಯೂಸ್ ಜಂಕ್ಷನ್ ಬಳಿ ಶನಿವಾರ ( ನವೆಂಬರ್ 26) ಪಾರ್ಕ್ ಮಾಡಲಾಗಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ವಾಹನ ದಟ್ಟಣೆಯ ಸಮಯದಲ್ಲಿ ಫೋರ್ಡ್ ಕಾರಿನ ಎಂಜಿನ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಆದರೆ, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ.
ಬೆಂಕಿಯನ್ನು ಕೂಡಲೇ ನಂದಿಸಲಾಗಿದೆ. ಕಾರಿಗೆ ಹೆಚ್ಚಿನ ಹಾನಿಯಾಗಿದೆ.ಬೆಂಕಿ ಅವಘಡಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.
ನಗರದಲ್ಲಿ ಉಗ್ರ ರಿಕ್ಷಾದಲ್ಲಿ ನಡೆಸಿದ ಕುಕ್ಕರ್ ಪ್ರಕರಣ ನಡೆದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಜನರಲ್ಲಿ ಕೆಲ ಹೊತ್ತು ಆತಂಕ ಮೂಡಿಸಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರದ್ಧಾ ಭಕ್ತಿಯ ಮಂಗಳೂರು ರಥೋತ್ಸವ: ಸಹಸ್ರಾರು ಭಕ್ತರು ಭಾಗಿ

ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಶವ ಪತ್ತೆ

ರಾಷ್ಟ್ರೀಯತೆಯ ಮೇಲೆ ಕೆಲಸ ಮಾಡಿದ್ದಕ್ಕೆ ದೇಶ ವಿರೋಧಿ ಶಕ್ತಿಗಳಿಂದ ಸಿಗುವ ಪ್ರತಿಫಲವಿದು: ಡಾ. ಭರತ್ ಶೆಟ್ಟಿ

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್ ಜಾರಿ

ಸರಕಾರಿ ಶಾಲೆ ದತ್ತು; ಜನಪ್ರತಿನಿಧಿಗಳ ಸ್ಪಂದನೆಗೆ ಪ್ರೊ| ದೊರೆಸ್ವಾಮಿ ಕೋರಿಕೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಎಂಐಸಿ ರಜತ ಮಹೋತ್ಸವ: ಬ್ರ್ಯಾಂಡ್ಗೆ ಧರ್ಮ, ರಾಜಕೀಯ ಬೆರೆಸದಿರಿ: ಹರೀಶ್ ಬಿಜೂರ್

ಆಸ್ಟ್ರೇಲಿಯನ್ ಓಪನ್ ಟೆನಿಸ್ : ಅರಿನಾ ಸಬಲೆಂಕಾ ಬಲ ಪ್ರದರ್ಶನ

ಶ್ರದ್ಧಾ ಭಕ್ತಿಯ ಮಂಗಳೂರು ರಥೋತ್ಸವ: ಸಹಸ್ರಾರು ಭಕ್ತರು ಭಾಗಿ

ಫೆಬ್ರವರಿ 1ರಂದು ರವೀಂದ್ರ ಜಡೇಜಾಗೆ ಫಿಟ್ನೆಸ್ ಪರೀಕ್ಷೆ

ಒಂದೇ ತಾಯಿ ಮಕ್ಕಳಂತಿದ್ದೇವೆ; ಭಿನ್ನಮತ ಇಲ್ಲ: ಬೆಳಗಾವಿಯಲ್ಲಿ ಬಿಎಸ್ ವೈ ಸ್ಪಷ್ಟನೆ