Mangaluru;ಜವಳಿ ಮಳಿಗೆಯಿಂದ ಹಣ ಕಳವು
Team Udayavani, Jul 21, 2023, 10:08 PM IST
ಮಂಗಳೂರು: ನಗರದ ಖ್ಯಾತ ಜವಳಿ ಅಂಗಡಿಯ ಬೀಗ ಒಡೆದು ಯಾರೋ ಕಳ್ಳರು ಹಣ ಕಳವು ಮಾಡಿದ್ದಾರೆ. ಭವಂತಿ ರಸ್ತೆಯ ದೂಜ ಪೂಜಾರಿ ಕೋ ಮಳಿಗೆಯಿಂದ 20 ಸಾವಿರ ರೂ. ಕಳವಾಗಿರುವುದು ಶುಕ್ರವಾರ ಬೆಳಗ್ಗೆ ಗೊತ್ತಾಗಿದೆ.
ಮಳಿಗೆ ಮಾಲೀಕ ಅಕ್ಷಯ ಕುಮಾರ್ ಪಿ.ಕೆ. ಅವರು ಗುರುವಾರ ರಾತ್ರಿ ವ್ಯಾಪಾರ ಮುಗಿಸಿ ಅಂಗಡಿ ಬಂದ್ ಮಾಡಿ ಹೋಗಿದ್ದು, ಶುಕ್ರವಾರ 8 ಗಂಟೆಗೆ ಪರಿಚಯದವರು ಫೋನ್ ಮಾಡಿ ಅಂಗಡಿ ಬೀಗ ಒಡೆದಿರುವ ಮಾಹಿತಿ ನೀಡಿದ್ದಾರೆ.
ಕೂಡಲೇ ಅಂಗಡಿಗೆ ಬಂದಾಗ ಶಟರ್ ಬಾಗಿಲಿನ ಬೀಗ ಒಡೆದು ಎದುರಿನ ಗ್ಲಾಸ್ ತುಂಡರಿಸಿ ಒಳ ಪ್ರವೇಶಿಸಿ ಡ್ರಾವರ್ನಲ್ಲಿದ್ದ ಸುಮಾರು 20 ಸಾವಿರ ರೂ. ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ