ರಂಗದಿಂದ ಇಳಿಸಿ ಅವಮಾನ ಮಾಡಿದರು; ಮುಂದಿನ ಕ್ರಮ ಪ್ರಕಟಿಸಿದ ಪಟ್ಲ ಸತೀಶ್ ಶೆಟ್ಟಿ


Team Udayavani, Nov 25, 2019, 3:31 PM IST

25-November-14

ಮಂಗಳೂರು: ರಂಗಸ್ಥಳದಿಂದ ಕೆಳಗಿಳಿಸುವ ಮೂಲಕ ಸಾವಿರಾರು ಜನರ ಮುಂದೆ ನನ್ನನ್ನು ಅವಮಾನ ಮಾಡಲಾಗಿದೆ. ಹೀಗಾಗಿ ಮೇಳದ ಯಜಮಾನರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಸೋಮವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾನು ಮೊದಲು ಕಲಾವಿದರ ಹಿತ್ತಾಸಕ್ತಿ ಕಾಯ್ದುಕೊಳ್ಳಲು ಶ್ರಮಿಸಿದ್ದು, ಮುಂದೆಯೂ ಕಲಾವಿದರ ಹಿತಾಸಕ್ತಿ ಕಾಯ್ದುಕೊಳ್ಳುವ ಹೋರಾಟದಲ್ಲಿ ಭಾಗಿಯಾಗುತ್ತೇನೆ ಎಂದರು.

ಕಟೀಲು ಮೇಳದಲ್ಲಿ ಪ್ರಸ್ತುತ ಮೇಳದ ಆಡಳಿತ ಮಂಡಳಿಯಿಂದ ಕಲಾವಿದರ ಮೇಲೆ ದೌರ್ಜನ್ಯ ಆಗುತ್ತಿರುವ ಹಿನ್ನಲೆಯಲ್ಲಿ ಮೇಳವನ್ನು ಮುಜರಾಯಿ ಇಲಾಖೆಗೆ ವಹಿಸಿಕೊಡಬೇಕು. ನಾನು ಇನ್ನು ಮುಂದೆಯೂ ಕಟೀಲು ದೇವಿಯ ಸೇವೆ ಮಾಡಲು ಸಿದ್ದನಿದ್ದೇನೆ. ಇತರ ಮೇಳಕ್ಕೆ ಹೋಗುವುದಿಲ್ಲ. ನನ್ನನ್ನು ರಂಗಸ್ಥಳದಿಂದ ಕೆಳಗಿಳಿಸಿರುವುದು ನ್ಯಾಯಾಲಯ ನೀಡಿದ ನಿರ್ದೇಶನದ ಉಲ್ಲಂಘನೆಯಾಗಿದ್ದು, ಬಗ್ಗೆ ನ್ಯಾಯಾಂಗ ನಿಂದನೆ ದೂರನ್ನು ದಾಖಲಿಸಲಾಗುವುದು ಎಂದರು.

ನಾನು ಕಟೀಲು ಮೇಳದ ಯಜಮಾನರು ನೀಡಿದ ನಿರ್ದೇಶನ, ಸೂಚನೆಯನ್ನು ಉಲ್ಲಂಘನೆ ಮಾಡಿಲ್ಲ. ನನಗೆ ಮೇಳದ ಭಾಗವತಿಕೆ ಮಾಡಬಾರದೆಂದು ನಾನು ರಂಗಸ್ಥಳಕ್ಕೆ ಬರುವವರೆಗೂ ನನಗೆ ಯಾರೂ ಸೂಚನೆ ನೀಡಿಲ್ಲ. ನನ್ನನ್ನು ರಂಗಸ್ಥಳದಿಂದ ಕೆಳಗಿಳಿಸಿರುವುದು ಪೂರ್ವ ನಿರ್ಧಾರಿತ ಹಾಗೂ ಷಡ್ಯಂತ್ರವಾಗಿದೆ ಆರೋಪಿಸಿದರು.

ಕಟೀಲು ಯಕ್ಷಗಾನದ ಈ ವರ್ಷದ ತಿರುಗಾಟದ ಮೊದಲ ದಿನದ ಸೇವೆಯಾಟದಲ್ಲಿ ಭಾಗವತಿಕೆ ಅಣಿಯಾಗುತ್ತಿದ್ದ ಪಟ್ಲ ಸತೀಶ್ ಶೆಟ್ಟಿಯವರನ್ನು ರಂಗಸ್ಥಳದಿಂದ ಕೆಳಗಿಳಿಯುವಂತೆ ಸೂಚಿಸಲಾಗಿತ್ತು. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಪಟ್ಲ ಸತೀಶ್ ಶೆಟ್ಟಿ ಅವರನ್ನು ಆಶಿಸ್ತು ಮತ್ತು ಮೇಳದ ಅವಹೇಳನದ ಕಾರಣದಿಂದ ಮೇಳದಿಂದ ಹೊರಗಿಡಲಾಗಿದೆ ಎಂದಿದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.