Mangaluru: ಮಣಿಪುರದಲ್ಲಿ ಕ್ರೈಸ್ತರ ಮೇಲಿನ ದಾಳಿಯನ್ನು ಖಂಡಿಸಿ ಪ್ರತಿಭಟನೆ


Team Udayavani, Jul 1, 2023, 12:52 PM IST

Mangaluru: ಮಣಿಪುರದಲ್ಲಿ ಕ್ರೈಸ್ತರ ಮೇಲಿನ ದಾಳಿಯನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು: ಮಣಿಪುರದಲ್ಲಿ ಕ್ರೈಸ್ತರ ಮೇಲಿನ ದಾಳಿಯನ್ನು ಖಂಡಿಸಿ ಕರ್ನಾಟಕ ಸೀರೋ ಮಲಬಾರ್ ಅಸೋಸಿಯೇಶನ್ ವತಿಯಿಂದ ಶನಿವಾರ ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಿತು.

ಕೇಂದ್ರ ಸರಕಾರ ಮಣಿಪುರ ಹಿಂಸಾಚಾರವನ್ನು ತಡೆಯಬೇಕು, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಿ ಶಾಂತಿ ಸುವ್ಯವಸ್ಥೆ ನೆಲೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಣಿಪುರ ರಾಜ್ಯ ಸರಕಾರನ್ನು ವಜಾಗೊಳಿಸುವಂತೆಯೂ ಆಗ್ರಹಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೋ, ಕೆಎಸ್‌ಎಂಸಿಎ ಕೇಂದ್ರೀಯ ನಿರ್ದೇಶಕ ಫಾಣ ಶಾಜಿ ವಿ.ಜೆ., ಅಧ್ಯಕ್ಷ ಬೆಟ್ಟಿ ನೆಡುನಿಲಮ್, ಕಾರ್ಯದರ್ಶಿ ಸೆಬೆಸ್ಟಿಯನ್ ಎಂ.ಜೆ., ಖಜಾಂಚಿ ಜಿಮ್ಸನ್, ಕೆಎಸ್‌ಎಂಸಿಎ ಜಾಗತಿಕ ಸಮಿತಿ ಕಾರ್ಯದರ್ಶಿ ಬೆನ್ನಿ ಆ್ಯಂಟನಿ, ಆಲ್ ಇಂಡಿಯಾ ಕೆಥೋಲಿಕ್ ಯೂನಿಯನ್ ರಾಜ್ಯಾಧ್ಯಕ್ಷ ಕ್ಸೇವಿಯರ್ ಪಾಲೇಲಿ, ಪ್ರ.ಕಾರ್ಯದರ್ಶಿ ಆ್ಯಂಟನಿ ವಿಲ್ಸನ್, ಕೆಎಸ್‌ಎಂಸಿಎ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಕೆ.ಕೆ., ಸೆಬಾಸ್ಟಿಯನ್ ಪಿ.ಪಿ. ಮಾಧ್ಯಮ ಸಂಯೋಜನಕ ಎಲಿಯಾಸ್ ಫೆರ್ನಾಂಡಿಸ್, ಬೆಳ್ತಂಗಡಿ ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು, ಧರ್ಮ ಭಗಿನಿಯರು, ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

 

ಟಾಪ್ ನ್ಯೂಸ್

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Saudi Arabia ದಮಾಮ್‌ನಲ್ಲಿ ಅಗ್ನಿ ದುರಂತ; ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಸಾವು

Saudi Arabia ದಮಾಮ್‌ನಲ್ಲಿ ಅಗ್ನಿ ದುರಂತ; ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಸಾವು

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.