ಶ್ರದ್ಧಾ ಭಕ್ತಿಯ ಮಂಗಳೂರು ರಥೋತ್ಸವ: ಸಹಸ್ರಾರು ಭಕ್ತರು ಭಾಗಿ
Team Udayavani, Jan 28, 2023, 11:36 PM IST
ಮಂಗಳೂರು: ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೀರವೆಂಕಟೇಶ ದೇವರ ಬ್ರಹ್ಮರಥೋತ್ಸವ “ಮಂಗಳೂರು ರಥೋತ್ಸವ’ ಶನಿವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಶ್ರೀ ಕಾಶೀ ಮಠಾಧೀಶ ಶ್ರೀಮತ್ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರಿಂದ ಬೆಳಗ್ಗೆ ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ದೇವರಿಗೆ ಶತ ಕಲಶಾಭಿಷೇಕ, ಪವಮಾನಾಭಿಷೇಕ, ಗಂಗಾಭಿಷೇಕ ನೆರವೇರಿದವು. ಸಂಜೆ ಶ್ರೀಗಳು ಯಜ್ಞದ ಮಹಾ ಪೂರ್ಣಾಹುತಿ ಮತ್ತು ರಥಾರೂಢ ಶ್ರೀ ವೀರ ವೆಂಕಟೇಶ ದೇವರಿಗೆ ಮಹಾ ಮಂಗಳಾರತಿಯನ್ನು ನೆರವೇರಿಸಿದರು.
ಬಳಿಕ ಬ್ರಹ್ಮರಥವನ್ನು ಎಳೆಯಲಾಯಿತು. ದೇಶ – ವಿದೇಶಗಳ ಸಹಸ್ರಾರು ಭಜಕರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ