ಸೀಮೋಲ್ಲಂಘನೆ ಮಾಡಲಿದೆ “ಶಿವದೂತೆ ಗುಳಿಗೆ’!

ನಾಳೆ ದುಬಾೖಯಲ್ಲಿ ಪ್ರದರ್ಶನ; ಮೇ 12ರಂದು ಮಸ್ಕತ್‌ನಲ್ಲಿ

Team Udayavani, Mar 18, 2023, 6:40 AM IST

ಸೀಮೋಲ್ಲಂಘನೆ ಮಾಡಲಿದೆ “ಶಿವದೂತೆ ಗುಳಿಗೆ’!

ಮಂಗಳೂರು: ತುಳು ರಂಗಭೂಮಿಯಲ್ಲಿ ದಾಖಲೆ ಬರೆದ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌ ನಿರ್ದೇಶನದ “ಶಿವದೂತೆ ಗುಳಿಗೆ’ ತುಳು ನಾಟಕ ಈಗ ಸೀಮೋಲ್ಲಂಘನಕ್ಕೆ ಅಣಿಯಾಗಿದೆ.

ಕರಾವಳಿಯಾದ್ಯಂತ ಜನಮೆಚ್ಚುಗೆ ಪಡೆದಿದ್ದ “ಶಿವದೂತೆ ಗುಳಿಗೆ’ ನಾಟಕ ಬಳಿಕ ರಾಜ್ಯದ ವಿವಿಧ ಭಾಗಗಳು, ಇತ್ತೀಚೆಗೆ ಹೊರರಾಜ್ಯದಲ್ಲಿಯೂ ಯಶಸ್ವಿಯಾಗಿದ್ದು, ಈಗ ವಿದೇಶದಲ್ಲಿ ಪ್ರದರ್ಶನಕ್ಕೆ ಸಿದ್ಧವಾಗಿದೆ.
2020 ಜ. 2ರಂದು ಮೊದಲ ಪ್ರದರ್ಶನ ಕಂಡ ಈ ನಾಟಕದ 423 ಹಾಗೂ 424ನೇ ಪ್ರದರ್ಶನ ಮಾ. 19ರಂದು ಅಪರಾಹ್ನ 2.30 ಹಾಗೂ ಸಂಜೆ 6 ಗಂಟೆಗೆ ದುಬಾೖಯ ಅಲ್‌ ನಸರ್‌ ಲಿಸರೆಲ್ಯಾಂಡ್ ನ‌ಲ್ಲಿ ನಡೆಯಲಿದೆ. ಜತೆಗೆ ಕುವೈತ್‌, ಕತಾರ್‌, ಬಹ್ರೈನ್‌ನಲ್ಲಿಯೂ ಪ್ರಯೋಗಕ್ಕೆ ಸಿದ್ಧತೆ ನಡೆಯುತ್ತಿದೆ.

ಮಸ್ಕತ್‌ನಲ್ಲಿ 480ನೇ ಪ್ರದರ್ಶನ
ನಾಟಕ ಮೇ 12ರಂದು ಮಸ್ಕತ್‌ನ ರೂಮಿಯ ಅಲ್‌ ಫಲಾಜ್‌ ಹೊಟೇಲ್‌ನ ಗ್ರಾÂಂಡ್‌ ಹಾಲ್‌ನಲ್ಲಿ ಕನ್ನಡ ಹಾಗೂ ತುಳುವಿನಲ್ಲಿ 2 ಪ್ರದರ್ಶನ ಕಾಣಲಿದೆ. ಇದು 479 ಹಾಗೂ 480ನೇ ಪ್ರದರ್ಶನ.

“ಕಾಂತಾರ’ ಸಿನೆಮಾದಲ್ಲಿ “ಗುರುವ’ ನಾಗಿ ಮಿಂಚಿರುವ ಸ್ವರಾಜ್‌ ಶೆಟ್ಟಿ ಶಿವದೂತೆ ಗುಳಿಗೆ ನಾಟಕದಲ್ಲಿ “ಗುಳಿಗ’ನಾಗಿ ಅಭಿನಯಿಸುತ್ತಿದ್ದಾರೆ.

ಮತ್ತೊಮ್ಮೆ ಮಹಾರಾಷ್ಟ್ರದಲ್ಲಿ ಶೋ
ತುಳು ರಂಗಭೂಮಿಯಲ್ಲಿ ದಾಖಲೆ ಮೇಲೆ ದಾಖಲೆ ಬರೆದ ನಾಟಕ ಇದಾಗಿದ್ದು, ಒಂದೇ ದಿನದಲ್ಲಿ ಎರಡು ಶೋ ನಡೆದ ಖ್ಯಾತಿಯನ್ನು ಪಡೆದಿದೆ. ಇತ್ತೀಚೆಗೆ ಮುಂಬಯಿ, ಪುಣೆ, ಗುಜರಾತ್‌ನಲ್ಲಿ 16 ದಿನದಲ್ಲಿ 17 ಪ್ರದರ್ಶನ ನಡೆದಿತ್ತು. ಸೆ. 29ರಿಂದ ಅ. 14ರ ವರೆಗೆ ಮತ್ತೆ ಮುಂಬಯಿ, ಪುಣೆ ಹಾಗೂ ಬರೋಡದಲ್ಲಿ 20 ಪ್ರದರ್ಶನ ಕಾಣಲಿದೆ.

ಕಡಿಮೆ ಅವಧಿ- ಹೆಚ್ಚು ಪ್ರದರ್ಶನ !
“ಶಿವದೂತೆ ಗುಳಿಗೆ’ ಅತೀ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಪ್ರೇಕ್ಷಕರು ವೀಕ್ಷಿಸಿದ ಹಾಗೂ ಅತೀ ಹೆಚ್ಚು ಪ್ರದರ್ಶನ ಕಂಡ ತುಳುವಿನ ಮೊದಲ ನಾಟಕ. ಜತೆಗೆ ವಿದೇಶದಲ್ಲಿಯೂ ದಾಖಲೆಯ ಪ್ರದರ್ಶನ ಕಾಣುತ್ತಿದೆ.

ತೀರ್ಥಹಳ್ಳಿಯಲ್ಲಿ ಇತ್ತೀಚೆಗೆ ಯಶಸ್ವಿ ಪ್ರದರ್ಶನ ಕಂಡ ನಾಟಕ ಬೆಂಗಳೂರಿನಲ್ಲಿಯೂ ದಾಖಲೆಯ 6 ಪ್ರದರ್ಶನ ಕಂಡಿದೆ. ದಾವಣಗೆರೆ, ಶಿವಮೊಗ್ಗ, ಕೊಪ್ಪ, ಕಳಸ, ಮೂಡಿಗೆರೆ, ಬಿಜಾಪುರ, ಚಿತ್ರದುರ್ಗ, ಮೈಸೂರು ಸಹಿತ ವಿವಿಧ ಭಾಗಗಳಲ್ಲಿ ನಾಟಕ ಪ್ರದರ್ಶನ ಶೀಘ್ರ ನಡೆಯಲಿದೆ.

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mangaluru: ದಾವಣಗೆರೆ ಮೂಲದ ಯುವತಿ ನಾಪತ್ತೆ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

21

Mangaluru: ನೀರುಡೆ ನಿವಾಸಿ ನಾಪತ್ತೆ; ದೂರು ದಾಖಲು

7

Surathkal ಪರಿಸರದಲ್ಲಿ ಬೀದಿ ನಾಯಿಗಳ ಉಪಟಳ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

death

Bantwal: ಪಾಣೆಮಂಗಳೂರು; ಮಹಿಳೆ ಆತ್ಮಹ*ತ್ಯೆ

POlice

Punjalkatte: ಸಿದ್ದಕಟ್ಟೆ; ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ

2

Mangaluru: ದಾವಣಗೆರೆ ಮೂಲದ ಯುವತಿ ನಾಪತ್ತೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.