Mangaluru ಅಲ್ಪಾವಧಿ ಬೆಳೆ ಸಾಲದ ಮಿತಿ ವಿಸ್ತರಣೆ

ಉದಯವಾಣಿ ವರದಿ ಸ್ಪಂದನೆ

Team Udayavani, Sep 15, 2023, 11:21 PM IST

Mangaluru ಅಲ್ಪಾವಧಿ ಬೆಳೆ ಸಾಲದ ಮಿತಿ ವಿಸ್ತರಣೆ

ಮಂಗಳೂರು: ಕೊನೆಗೂ ಶೂನ್ಯ ಬಡ್ಡಿದರದ ಅಲ್ಪಾವಧಿ ಬೆಳೆ ಸಾಲ ಹಾಗೂ ಶೇ. 3 ಬಡ್ಡಿದರದ ಮಧ್ಯಮಾವಧಿ/ದೀರ್ಘಾವಧಿ ಸಾಲದ ಮಿತಿಯನ್ನು ಅನುಕ್ರಮವಾಗಿ 3ರಿಂದ 5 ಲಕ್ಷ ರೂ.ಗೆ ಹಾಗೂ 10ರಿಂದ 15 ಲಕ್ಷ ರೂ.ಗೆ ಸರಕಾರ ವಿಸ್ತರಣೆ ಮಾಡಿದೆ.

ಈ ಮೂಲಕ ಲಕ್ಷಾಂತರ ಕೃಷಿಕರಿಗೆ ಹಾಲಿ ಕೃಷಿ ಋತುವಿನಲ್ಲಿಯೇ ಕೃಷಿ ವಿಸ್ತರಣೆ, ಯಾಂತ್ರೀಕರಣ ಮತ್ತಿತರ ಅಗತ್ಯಗಳಿಗಾಗಿ ನೆರವು ದೊರಕಿದಂತಾಗಿದೆ.

ಈ ಶೂನ್ಯ ಬಡ್ಡಿದರದ ಸಾಲವಂತೂ ಕರಾವಳಿಯಲ್ಲಿ ಬಹುತೇಕ ಕೃಷಿಕರಿಗೆ ನೆರವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಬೇಡಿಕೆ ಹೆಚ್ಚುತ್ತಿತ್ತು. 1-4-2023ರಿಂದ 31-03-2024 ರ ಸಾಲಿನಲ್ಲಿ ಸಾಲ ಪಡೆದವರಿಗೆ ಮಾತ್ರ ಈ ಬಡ್ಡಿದರಗಳು ಅನ್ವಯವಾಗುತ್ತವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ಈ ಸಾಲದ ಮಿತಿ ವಿಸ್ತರಣೆ ಇದುವರೆಗೆ ಅನುಷ್ಠಾನಗೊಳ್ಳದಿರುವ ಬಗ್ಗೆ ಉದಯವಾಣಿ ಸೆ.10ರಂದು ಮುಖಪುಟದಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

 

ಟಾಪ್ ನ್ಯೂಸ್

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.