Mangaluru ಅಲ್ಪಾವಧಿ ಬೆಳೆ ಸಾಲದ ಮಿತಿ ವಿಸ್ತರಣೆ
ಉದಯವಾಣಿ ವರದಿ ಸ್ಪಂದನೆ
Team Udayavani, Sep 15, 2023, 11:21 PM IST
ಮಂಗಳೂರು: ಕೊನೆಗೂ ಶೂನ್ಯ ಬಡ್ಡಿದರದ ಅಲ್ಪಾವಧಿ ಬೆಳೆ ಸಾಲ ಹಾಗೂ ಶೇ. 3 ಬಡ್ಡಿದರದ ಮಧ್ಯಮಾವಧಿ/ದೀರ್ಘಾವಧಿ ಸಾಲದ ಮಿತಿಯನ್ನು ಅನುಕ್ರಮವಾಗಿ 3ರಿಂದ 5 ಲಕ್ಷ ರೂ.ಗೆ ಹಾಗೂ 10ರಿಂದ 15 ಲಕ್ಷ ರೂ.ಗೆ ಸರಕಾರ ವಿಸ್ತರಣೆ ಮಾಡಿದೆ.
ಈ ಮೂಲಕ ಲಕ್ಷಾಂತರ ಕೃಷಿಕರಿಗೆ ಹಾಲಿ ಕೃಷಿ ಋತುವಿನಲ್ಲಿಯೇ ಕೃಷಿ ವಿಸ್ತರಣೆ, ಯಾಂತ್ರೀಕರಣ ಮತ್ತಿತರ ಅಗತ್ಯಗಳಿಗಾಗಿ ನೆರವು ದೊರಕಿದಂತಾಗಿದೆ.
ಈ ಶೂನ್ಯ ಬಡ್ಡಿದರದ ಸಾಲವಂತೂ ಕರಾವಳಿಯಲ್ಲಿ ಬಹುತೇಕ ಕೃಷಿಕರಿಗೆ ನೆರವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಬೇಡಿಕೆ ಹೆಚ್ಚುತ್ತಿತ್ತು. 1-4-2023ರಿಂದ 31-03-2024 ರ ಸಾಲಿನಲ್ಲಿ ಸಾಲ ಪಡೆದವರಿಗೆ ಮಾತ್ರ ಈ ಬಡ್ಡಿದರಗಳು ಅನ್ವಯವಾಗುತ್ತವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಈ ಸಾಲಿನ ಬಜೆಟ್ನಲ್ಲಿ ಘೋಷಿಸಲಾದ ಈ ಸಾಲದ ಮಿತಿ ವಿಸ್ತರಣೆ ಇದುವರೆಗೆ ಅನುಷ್ಠಾನಗೊಳ್ಳದಿರುವ ಬಗ್ಗೆ ಉದಯವಾಣಿ ಸೆ.10ರಂದು ಮುಖಪುಟದಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ
Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ
Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
MUST WATCH
ಹೊಸ ಸೇರ್ಪಡೆ
Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ
Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ
Sea ಹಠಾತ್ ಉಬ್ಬರ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ
Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ
Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ