Mangaluru: 1.57 ಕೋಟಿ ರೂ.ಮೌಲ್ಯದ ತಿಮಿಂಗಿಲದ ವಾಂತಿ ಸಹಿತ ಮೂವರ ಬಂಧನ


Team Udayavani, Nov 25, 2023, 5:55 PM IST

1-assad

ಮಂಗಳೂರು: ಕೋಟ್ಯಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿ ಗಳನ್ನು ಸಿಸಿಬಿ ಪೊಲೀಸರು ಶನಿವಾರ (ನ. 25) ಬಂಧಿಸಿದ್ದಾರೆ.

ಮಂಗಳೂರು ನಗರದ ಪಂಪ್ ವೆಲ್ ಬಳಿಯ ಆಸ್ಪತ್ರೆಯ ಹತ್ತಿರ 4 ಮಂದಿ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಚಿಕ್ಕಮಗಳೂರು ಮೂಲದ ವಿಟ್ಲದ ಮಂಗಿಲಪದವು ನಿವಾಸಿ ಪ್ಯಾರೇಜಾನ್ ಸೇಟು(37),ವಿಟ್ಲ, ಮಂಗಿಲಪದವಿನ ಬದ್ರುದ್ದೀನ್(28) ಮತ್ತು ತಮಿಳುನಾಡಿನ ನಾಗಪಟ್ಟಿನಂ ನ ರಾಜೇಶ್.ಆರ್(22) ಎನ್ನುವವರಾಗಿದ್ದಾರೆ.

1 ಕೋಟಿಯ 57 ಲಕ್ಷದ 50 ಸಾವಿರ ರೂ. ಮಾರುಕಟ್ಟೆ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ವಶಪಡಿಸಿಕೊಳ್ಳಲಾಗಿದೆ. 5 ಲಕ್ಷ ರೂ ಮೌಲ್ಯದ ಕಾರು, ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1 ಕೋಟಿಯ 62ಲಕ್ಷದ 80 ಸಾವಿರ ರೂ ಆಗಬಹುದು ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ , ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

bjpರಾಜ್ಯದಲ್ಲಿ ಬಿಹಾರದ ಲಾಲು ಮಾದರಿ ಆಡಳಿತ: ಬಿಜೆಪಿ

ರಾಜ್ಯದಲ್ಲಿ ಬಿಹಾರದ ಲಾಲು ಮಾದರಿ ಆಡಳಿತ: ಬಿಜೆಪಿ

ಕೆ.ಜಿ. ಹಳ್ಳಿ ಮಾದರಿಯಲ್ಲಿ ಚನ್ನಗಿರಿ ಘಟನೆ: ಪರಮೇಶ್ವರ

ಕೆ.ಜಿ. ಹಳ್ಳಿ ಮಾದರಿಯಲ್ಲಿ ಚನ್ನಗಿರಿ ಘಟನೆ: ಪರಮೇಶ್ವರ

ಹೀರಾಮಂಡಿ ಕಲೆ, ಸ್ವಾತಂತ್ರ್ಯ ಹೋರಾಟದ ಕೊಂಡಿ

ಹೀರಾಮಂಡಿ ಕಲೆ, ಸ್ವಾತಂತ್ರ್ಯ ಹೋರಾಟದ ಕೊಂಡಿ

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

bjpರಾಜ್ಯದಲ್ಲಿ ಬಿಹಾರದ ಲಾಲು ಮಾದರಿ ಆಡಳಿತ: ಬಿಜೆಪಿ

ರಾಜ್ಯದಲ್ಲಿ ಬಿಹಾರದ ಲಾಲು ಮಾದರಿ ಆಡಳಿತ: ಬಿಜೆಪಿ

ಕೆ.ಜಿ. ಹಳ್ಳಿ ಮಾದರಿಯಲ್ಲಿ ಚನ್ನಗಿರಿ ಘಟನೆ: ಪರಮೇಶ್ವರ

ಕೆ.ಜಿ. ಹಳ್ಳಿ ಮಾದರಿಯಲ್ಲಿ ಚನ್ನಗಿರಿ ಘಟನೆ: ಪರಮೇಶ್ವರ

ಹೀರಾಮಂಡಿ ಕಲೆ, ಸ್ವಾತಂತ್ರ್ಯ ಹೋರಾಟದ ಕೊಂಡಿ

ಹೀರಾಮಂಡಿ ಕಲೆ, ಸ್ವಾತಂತ್ರ್ಯ ಹೋರಾಟದ ಕೊಂಡಿ

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.