Mangaluru: ಪೊಲೀಸರ ಬಲೆಗೆ ಬಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರು


Team Udayavani, May 23, 2024, 9:29 PM IST

1–asdasddasd

ಮಂಗಳೂರು: ನಗರದ ಕುಲಶೇಖರದ ದ.ಕ ಸಹಕಾರಿ ಹಾಲು ಒಕ್ಕೂಟದ ಬಳಿಯ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಕಂಕನಾಡಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಡಗು ಜಿಲ್ಲೆ ವೀರಾಜಪೇಟೆ ಬೆಳ್ಳುರು ಗ್ರಾಮ ನಿವಾಸಿ ಸಚಿನ್ ಮತ್ತು ಕೊಡಗು ಜಿಲ್ಲೆ ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಬಂಧಿತ ಆರೋಪಿಗಳು.

ಇದೆ ಮೇ 11 ರಂದು ಕುಲಶೇಖರ ಡೈರಿ ಬಳಿಯ ಮನೆಯೊಂದರ ಹೆಂಚು ತೆಗೆದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 87.5 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 4,29,500 ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಉಪಯೋಗಿಸಿದ 7 ಲಕ್ಷ ರೂ. ಮೌಲ್ಯದ ಕಾರು ಸೇರಿ 11.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಪೈಕಿ ಸಚಿನ್ ವಿರುದ್ಧ ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಹಾಗೂ ನಿಶಾಂತ್‌ನ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆಗೆ ಕನ್ನ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.