ಕಾರ್ಮಿಕರಿಂದ ಮ್ಯಾನ್ಹೋಲ್ ಸ್ವಚ್ಚತಾ ಕಾರ್ಯ: ಪ್ರಕರಣ ದಾಖಲು
Team Udayavani, Oct 23, 2017, 9:40 AM IST
ಮಂಗಳೂರು: ನಗರದ ಬಂದರ್ನ ನೆಲ್ಲಿಕಾಯಿ ರಸ್ತೆಯ ಒಳ ಚರಂಡಿ ವ್ಯವಸ್ಥೆಯ ಮ್ಯಾನ್ಹೋಲ್ನಲ್ಲಿ ಕಳೆದ ಬುಧವಾರ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಿಸಿದ ಬಗ್ಗೆ ಪಾಲಿಕೆಯ ಗುತ್ತಿಗೆದಾರರು ಮತ್ತು ಎಂಜಿನಿಯರ್ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಐಟಿಯು ಸಂಘಟನೆಯ ಯೋಗೀಶ್ ಜಪ್ಪಿನಮೊಗರು ಅವರು ಸಲ್ಲಿಸಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಕಾರ್ಮಿಕರನ್ನು ಒಳ ಚರಂಡಿ ಗುಂಡಿಗೆ ಇಳಿಸ ಬಾರದು ಎಂಬ ನಿಯಮ ಇದ್ದರೂ ಕಾನೂನು ಉಲ್ಲಂಘಿಸಿ ಒಳ ಚರಂಡಿಯ ಬ್ಲಾಕ್ ಸರಿ ಪಡಿಸಲು ದಲಿತ ಸಮುದಾಯದ ಕಾರ್ಮಿಕರನ್ನು ಯಾವುದೇ ಸುರಕ್ಷಾ ಸೌಕರ್ಯಗಳನ್ನು ಒದಗಿಸದೆ ಮ್ಯಾನ್ಹೋಲ್ಗೆ ಇಳಿಸಿ ಕೆಲಸ ಮಾಡಿಸಲಾಗಿದೆ. ಎಂದವರು ದೂರಿನಲ್ಲಿಐ ತಿಳಿಸಿದ್ದಾರೆ.
ಈ ಬಗ್ಗೆ ಗುತ್ತಿಗೆದಾರ ನಜೀರ್ ಮತ್ತು ಮಹಾನಗರ ಪಾಲಿಕೆಯ ಎಂಜಿನಿಯರ್ ಹಾಗೂ ಪಾಲಿಕೆಯ ಇತರ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರಗಿಸ ಬೇಕು ಎಂದು ಯೋಗೀಶ್ ಜಪ್ಪಿನಮೊಗರು ಅವರು ದೂರಿನಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು