Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

ಪಾಲಕ್ಕಾಡ್‌ ವಿಭಾಗದಲ್ಲಿ ಹಳಿ ನಿರ್ವಹಣ ಕಾಮಗಾರಿ

Team Udayavani, Jun 15, 2024, 7:20 AM IST

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

ಮಂಗಳೂರು: ಪಾಲಕ್ಕಾಡ್‌ ವಿಭಾಗದ ವಿವಿಧ ಸ್ಥಳಗಳಲ್ಲಿ ಹಳಿ ನಿರ್ವಹಣ ಕಾಮಗಾರಿ ಹಿನ್ನೆಲೆಯಲ್ಲಿ ವಿವಿಧ ದಿನಗಳಂದು ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪಾಲಕ್ಕಾಡ್‌ ವಿಭಾಗದ ಪ್ರಕಟನೆ ತಿಳಿಸಿದೆ.

ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ ನಿಲ್ದಾಣದಿಂದ ಜೂ. 17ರಂದು ಹೊರಡಲಿರುವ ನಂ.22637 ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌- ಮಂಗಳೂರು ಸೆಂಟ್ರಲ್‌ ವೆಸ್ಟ್‌ಕೋಸ್ಟ್‌ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗಮಧ್ಯದಲ್ಲಿ 2 ಗಂಟೆ ತಡೆಹಿಡಿಯಲಾಗುತ್ತದೆ.

ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ ನಿಲ್ದಾಣದಿಂದ ಜೂ. 17ರಂದು ಹೊರಡಲಿರುವ ನಂ.12685 ಮಂಗಳೂರು ಸೆಂಟ್ರಲ್‌- ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗಮಧ್ಯದಲ್ಲಿ 30 ನಿಮಿಷ ತಡೆಹಿಡಿಯಲಾಗುತ್ತದೆ.

ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಜೂ. 20, 25 ಮತ್ತು 27ರಂದು ಹೊರಡಲಿರುವ ನಂ.22638 ಮಂಗಳೂರು ಸೆಂಟ್ರಲ್‌- ಡಾ| ಎಂಜಿಆರ್‌ ಚೆನ್ನೈ ವೆಸ್ಟ್‌ಕೋಸ್ಟ್‌ ಸೂಪರ್‌ಫಾಸ್ಟ್‌ ರೈಲನ್ನು ಮಾರ್ಗ ಮಧ್ಯದಲ್ಲಿ 40 ನಿಮಿಷ ತಡೆಹಿಡಿಯಲಾಗುತ್ತದೆ.

ಕೊಚುವೇಲಿಯಿಂದ ಜೂ. 22ರಂದು ಹೊರಡಲಿರುವ ನಂ.16312 ಕೊಚುವೇಲಿ -ಶ್ರೀಗಂಗಾನಗರ್‌ ವೀಕ್ಲಿ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗಮಧ್ಯದಲ್ಲಿ 3 ಗಂಟೆ ತಡೆಹಿಡಿಯಲಾಗುತ್ತದೆ.

ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ ನಿಲ್ದಾಣದಿಂದ ಜೂ. 22ರಂದು ಹೊರಡಲಿರುವ ನಂ.22637 ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌- ಮಂಗಳೂರು ಸೆಂಟ್ರಲ್‌ ವೆಸ್ಟ್‌ ಕೋಸ್ಟ್‌ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗಮಧ್ಯದಲ್ಲಿ 1 ಗಂಟೆ 50 ನಿಮಿಷ ತಡೆ ತಡೆಹಿಡಿಯಲಾಗುತ್ತದೆ.

ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಜೂ.22ರಂದು ಹೊರಡಲಿರುವ ನಂ.22638 ಮಂಗಳೂರು ಸೆಂಟ್ರಲ್‌- ಡಾ| ಎಂಜಿಆರ್‌ ಚೆನ್ನೈ ವೆಸ್ಟ್‌ ಕೋಸ್ಟ್‌ ಸೂಪರ್‌ಫಾಸ್ಟ್‌ ರೈಲನ್ನು ಮಾರ್ಗ ಮಧ್ಯದಲ್ಲಿ 50 ನಿಮಿಷ ತಡೆಹಿಡಿಯಲಾಗುತ್ತದೆ.

ನಾಗರ ಕೋವಿಲ್‌ ಜಂಕ್ಷನ್‌ನಿಂದ ಜೂ.25ರಂದು ಹೊರಡಲಿರುವ ನಂ.16336 ನಾಗರಕೋವಿಲ್‌ ಜಂಕ್ಷನ್‌-ಗಾಂಧಿಧಾಮ ಬಿಜಿ ವೀಕ್ಲಿ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗಮಧ್ಯದಲ್ಲಿ 3 ಗಂಟೆ ತಡೆಹಿಡಿಯಲಾಗುತ್ತದೆ.

ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ ನಿಲ್ದಾಣದಿಂದ ಜೂ.25ರಂದು ಹೊರಡಲಿರುವ ನಂ.22637 ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌- ಮಂಗಳೂರು ಸೆಂಟ್ರಲ್‌ ವೆಸ್ಟ್‌ ಕೋಸ್ಟ್‌ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗಮಧ್ಯದಲ್ಲಿ 1 ಗಂಟೆ 40 ನಿಮಿಷ ತಡೆ ತಡೆಹಿಡಿಯಲಾಗುತ್ತದೆ.

ಕೊಚುವೇಲಿಯಿಂದ ಜೂ. 25ರಂದು ಹೊರಡಲಿರುವ ನಂ.12283 ಎರ್ನಾಕುಲಂ ಜಂಕ್ಷನ್‌ – ಹಜ್ರತ್‌ ನಿಜಾಮುದ್ದೀನ್‌ ಜಂಕ್ಷನ್‌ ದುರಂದೋ ವೀಕ್ಲಿ ಸೂಪರ್‌ಫಾಸ್‌ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗಮಧ್ಯದಲ್ಲಿ 30 ನಿಮಿಷ ತಡೆಹಿಡಿಯಲಾಗುತ್ತದೆ.

ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಜೂ.30ರಂದು ಹೊರಡಲಿರುವ ನಂ.22638 ಮಂಗಳೂರು ಸೆಂಟ್ರಲ್‌- ಡಾ| ಎಂಜಿಆರ್‌ ಚೆನ್ನೈ ವೆಸ್ಟ್‌ಕೋಸ್ಟ್‌ ಸೂಪರ್‌ಫಾಸ್ಟ್‌ ರೈಲನ್ನು ಮಾರ್ಗಮಧ್ಯದಲ್ಲಿ 1 ಗಂಟೆ ತಡೆಹಿಡಿಯಲಾಗುತ್ತದೆ.

ಹಜ್ರತ್‌ ನಿಜಾಮುದ್ದೀನ್‌ ಜಂಕ್ಷನ್‌ನಿಂದ ಜೂ.29ರಂದು ಹೊರಡಲಿರುವ ನಂ.12618 ಹಜ್ರತ್‌ ನಿಜಾಮುದ್ದೀನ್‌ ಜಂಕ್ಷನ್‌- ಎರ್ನಾಕುಲಂ ಜಂಕ್ಷನ್‌ ಮಂಗಳಾ ಲಕ್ಷದ್ವೀಪ ಸೂಪರ್‌ಫಾಸ್ಟ್‌ ಎಕ್ಸ್‌ ಪ್ರಸ್‌ ರೈಲನ್ನು 30 ನಿಮಿಷ ತಡೆಹಿಡಿಯಲಾಗುತ್ತದೆ.

Ad

ಟಾಪ್ ನ್ಯೂಸ್

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

7

Surathkal: ನಿಂತಿದ್ದ ನರ್ಮ್ ಬಸ್‌ಗಳ ಮರು ಸಂಚಾರ

6

Mangaluru: ಗುರುಪುರ ಪೇಟೆಗೆ ಬೈಪಾಸ್‌ ಸರ್ಜರಿ! ಸ್ಥಳೀಯರ ಸಂಕಟಗಳು ಮಾತ್ರ ಹಲವು

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

17

Surathkal: ಎಂಆರ್‌ಪಿಎಲ್‌ನಲ್ಲಿ ದುರಂತ ಸಾವು ಪ್ರಕರಣ; ಮೃತನ ಪತ್ನಿಯಿಂದ ದೂರು ದಾಖಲು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಮುಂಬಯಿ ಜೈಲಿನಲ್ಲಿ ಗುಂಪಿನ ನಡುವೆ ಘರ್ಷಣೆ: ಗ್ಯಾಂಗ್‌ಸ್ಟಾರ್‌ ಸುರೇಶ್‌ ಪೂಜಾರಿ ಮೇಲೆ ಹಲ್ಲೆ

ಮುಂಬಯಿ ಜೈಲಿನಲ್ಲಿ ಗುಂಪಿನ ನಡುವೆ ಘರ್ಷಣೆ: ಗ್ಯಾಂಗ್‌ಸ್ಟಾರ್‌ ಸುರೇಶ್‌ ಪೂಜಾರಿ ಮೇಲೆ ಹಲ್ಲೆ

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

9-ckm

Mudigere: ಕಾಡು ಹಂದಿ ದಾಳಿಗೆ ರೈತನ ಕೈ ಬೆರಳು ತುಂಡು, ಅಧಿಕಾರಿಗಳ ನಿರ್ಲಕ್ಷ್ಯ

8-uv-fusion

Childhood: ಬೇಸಗೆಯ ಸುವರ್ಣ ಬಾಲ್ಯ; ಗೋಲಿ, ಮಂಡಕ್ಕಿ ಮತ್ತು ಅಪ್ಪನ ಏಟು!

23

Harapanahalli: ಅಡವಿ ಮಲ್ಲಾಪುರದಲ್ಲಿ ಸೌಲಭ್ಯಗಳ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.