ಮಾ. 1: ಕಡಬ, ಮೂಡುಬಿದಿರೆ ತಾಲೂಕು ಉದ್ಘಾಟನೆ


Team Udayavani, Feb 20, 2019, 1:00 AM IST

mood.jpg

ಮಂಗಳೂರು: ಕಡಬ, ಮೂಡುಬಿದಿರೆ ತಾಲೂಕುಗಳ ಉದ್ಘಾಟನೆಯನ್ನು ಮಾ. 1ರಂದು ಕಂದಾಯ ಸಚಿವರು ನೆರವೇರಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂಜೆ ಕರಾವಳಿ ಭಾಗದ ಕಂದಾಯ ಇಲಾಖೆಯ ಸಭೆ ನಡೆಯಲಿದೆ. ಸುರತ್ಕಲ್‌ ಟೋಲ್‌ಗೇಟ್‌ ವಿಚಾರ ವಾಗಿಯೂ ಈ ವೇಳೆ ಮಾತುಕತೆ ನಡೆಸಲಾಗುವುದು ಎಂದು ಖಾದರ್‌ ತಿಳಿಸಿದರು.

ಮಾಣಿಲದಿಂದ ಸರಕಾರಿ ಬಸ್‌
ಮಾಣಿಲ-ಧರ್ಮಸ್ಥಳ, ಮಾಣಿಲ-ಸುಬ್ರಹ್ಮಣ್ಯ, ಮಾಣಿಲ-ಪುತ್ತೂರು ನಡುವೆ ಸರಕಾರಿ ಬಸ್‌ ಬೇಕೆಂಬ ಬೇಡಿಕೆ ಇತ್ತು. ಇದೀಗ ಈ ಸ್ಥಳಗಳಿಗೆ ಬಸ್‌ ಕಲ್ಪಿಸುವ ಸಂಬಂಧ ಸರಕಾರಿ ಮಟ್ಟದಲ್ಲಿ ಒಪ್ಪಿಗೆ ದೊರೆತಿದ್ದು, ತತ್‌ಕ್ಷಣ ಬಸ್‌ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಅಹವಾಲು ಸ್ವೀಕಾರ ಸಭೆ
ತಾಲೂಕು ಮಟ್ಟದ ಅಹವಾಲು ಸ್ವೀಕಾರ ಮತ್ತು ಪ್ರಗತಿ ಪರಿಶೀಲನ ಸಭೆಯನ್ನು ಫೆ. 20ರಿಂದ 23ರ ತನಕ ಹಮ್ಮಿಕೊಳ್ಳಲಾಗಿದೆ. 20ರಂದು ಬೆಳಗ್ಗೆ 9ರಿಂದ 10ರ ತನಕ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕಾರ, 10ರಿಂದ ತಾ.ಪಂ.ನಲ್ಲಿ ಕೆಡಿಪಿ ಸಭೆ ನಡೆಯಲಿದೆ. ಮಧ್ಯಾಹ್ನ 2.30ರಿಂದ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕಾರ, 4ಕ್ಕೆ ಪ್ರಗತಿ ಪರಿಶೀಲನ ಸಭೆ ನಡೆಯಲಿದೆ. 21ರಂದು ಬೆಳಗ್ಗೆ 8ರಿಂದ ಬೆಳ್ತಂಗಡಿಯಲ್ಲಿ ಅಹವಾಲು ಸ್ವೀಕಾರ, 10ರ ನಂತರ ತಾಲೂಕು ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ, ಮಧ್ಯಾಹ್ನ 3ಕ್ಕೆ ಬಂಟ್ವಾಳದಲ್ಲಿ ಪ್ರಗತಿ ಪರಿಶೀಲನಸಭೆ ನಡೆಯಲಿದೆ. 23ರಂದು ಬೆಳಗ್ಗೆ 9ರಿಂದ ಮೂಡಬಿದಿರೆಯಲ್ಲಿ ಅಹವಾಲು ಸ್ವೀಕಾರ, 10ಕ್ಕೆ ಪ್ರಗತಿ ಪರಿಶೀಲನ ಸಭೆ, 11.30ಕ್ಕೆ ಮೂಲ್ಕಿಯಲ್ಲಿ ಅಹವಾಲು ಸ್ವೀಕಾರ, ಮಧ್ಯಾಹ್ನ 3ಕ್ಕೆ ಮಂಗಳೂರು ಮನಪಾದಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಫೆ. 26: ವಿ.ವಿ. ಕಾಲೇಜು ಕಟ್ಟಡ ಉದ್ಘಾಟನೆ
ಮಂಗಳೂರು ವಿ.ವಿ. ಕಾಲೇಜಿನ ನೂತನ ಕಟ್ಟಡ, ಸರಕಾರಿ ಲೇಡಿಗೋಶನ್‌ ಆಸ್ಪತ್ರೆಯ ನೂತನ ಕಟ್ಟಡ ಫೆ. 26ರಂದು ಉದ್ಘಾಟನೆಗೊಳ್ಳಲಿವೆ ಎಂದರು.

ಫೆ. 22: ಟರ್ಮಿನಲ್‌ ಕಟ್ಟಡಕ್ಕೆ  ಶಿಲಾನ್ಯಾಸ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಇಂಟಿಗ್ರೇಟೆಡ್‌ ಟರ್ಮಿನಲ್‌ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಫೆ. 22ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಕೇಂದ್ರ ಸಚಿವ ಸುರೇಶ್‌ ಪ್ರಭು ಹೊಸದಿಲ್ಲಿಯಿಂದ ವೀಡಿಯೋ ಕಾನ್ಫರೆನ್ಸ್‌ನಲ್ಲಿ  ಮಾತನಾಡಲಿದ್ದಾರೆ. 

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.