ಮಾರ್ಕೆಟ್ ಕಾಮಗಾರಿ ಮಣ್ಣು ರಸ್ತೆಗೆ: ಸಾರ್ವಜನಿಕರ ಆಕ್ಷೇಪ
Team Udayavani, Apr 15, 2018, 10:18 AM IST
ಸುರತ್ಕಲ್ : ಇಲ್ಲಿ ಬಹು ಕೋಟಿ ವೆಚ್ಚದ ಮಾರುಕಟ್ಟೆ ಕಾಮಗಾರಿ ನಡೆಯುತ್ತಿದ್ದು, ಟಿಪ್ಪರ್ ಮೂಲಕ ಮಣ್ಣು ಸಾಗಿಸುವಾಗ ಹೆದ್ದಾರಿ ಮೇಲೆ ಬೀಳುತ್ತಿದ್ದು ತತ್ಕ್ಷಣ ಸುರಕ್ಷಾ ಕ್ರಮ ಅನುಸರಿಸಬೇಕು ಎಂದು ರಿಕ್ಷಾ ಚಾಲಕರು, ಸಾರ್ವಜನಿಕರು ಆಗ್ರಹಿಸಿದ ಘಟನೆ ಶನಿವಾರ ನಡೆಯಿತು.
ಲಾರಿಯನ್ನು ತಡೆದು ಚಾಲಕರಿಗೆ ಮಣ್ಣು ರಸ್ತೆಗೆ ಬೀಳದಂತೆ ಪ್ಲಾಸ್ಟಿಕ್ ಹಾಕಿ ಸಾಗಿಸುವಂತೆ ಆಪದ್ಭಾಂದವ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಆಗ್ರಹಿಸಿದರು. ರಸ್ತೆಯ ಮೇಲೆ ಬಿದ್ದು ಹಂಪ್ನಂತಾಗಿದ್ದ ಮಣ್ಣನ್ನು ಸ್ವತಃ ರಿಕ್ಷಾ ಚಾಲಕರು ತೆರವುಗೊಳಿಸಿ, ಗುತ್ತಿಗೆದಾರರರು ಧೂಳು ಪಸರಿಸದಂತೆ ನೀರು ಚಿಮುಕಿಸಿದರು. ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Koratagere; 201 ಕೆರೆಗಳ ಮೇಲೆ ಭೂ ಮಾಫಿಯಾ ಕಣ್ಣು!!
MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ
ಗದಗ: ಶಿವಮೊಗ್ಗ ಸಂಗೀತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ
Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ
ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್, ಫೀಚರ್ಸ್